Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಎರಡನೇ ದಿನವಾದ ಇಂದು ಅರಮನೆಯಲ್ಲಿ ಆಚರಣೆಗಳು ಶುರುವಾಗಿವೆ. ಅರಮನೆಯಲ್ಲಿ 2ನೇ ದಿನದ ಖಾಸಗಿ ದರ್ಬಾರ್ ಪ್ರಕ್ರಿಯೆ ಆರಂಭವಾಗಿದೆ. ಪಟ್ಟದ ಆನೆ, ಕುದುರೆ, ಹಸುಗೆ ಅರಮನೆಯಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅರಮನೆ ಆಗ್ನೇಯ ದಿಕ್ಕಿನಲ್ಲಿರುವ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಮಂಗಲ ವಾದ್ಯಗಳೊಂದಿಗೆ ತೆರಳಿ ಪಟ್ಟದ ಆನೆ ಮೇಲೆ ಚಾಮುಂಡೇಶ್ವರಿ ವಾಹನ ಸಿಂಹದ ಪ್ರತಿರೂಪವನ್ನ ಇರಿಸಿ ಪೂಜೆ ಮುಗಿಸಿ ಸದ್ಯ ಸ್ವಸ್ಥಾನಕ್ಕೆ ಪಟ್ಟದ ಆನೆ, ಕುದುರೆ ಹಾಗೂ ಹಸು ತಲುಪಿದೆ. ಇನ್ನು ವಿಜಯದಶಮಿ ಜಂಬೂಸವಾರಿ […]

ಮೈಸೂರು ಅರಮನೆಯಲ್ಲಿ  ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ
Follow us
ಆಯೇಷಾ ಬಾನು
|

Updated on: Oct 18, 2020 | 9:54 AM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಎರಡನೇ ದಿನವಾದ ಇಂದು ಅರಮನೆಯಲ್ಲಿ ಆಚರಣೆಗಳು ಶುರುವಾಗಿವೆ. ಅರಮನೆಯಲ್ಲಿ 2ನೇ ದಿನದ ಖಾಸಗಿ ದರ್ಬಾರ್ ಪ್ರಕ್ರಿಯೆ ಆರಂಭವಾಗಿದೆ.

ಪಟ್ಟದ ಆನೆ, ಕುದುರೆ, ಹಸುಗೆ ಅರಮನೆಯಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅರಮನೆ ಆಗ್ನೇಯ ದಿಕ್ಕಿನಲ್ಲಿರುವ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಮಂಗಲ ವಾದ್ಯಗಳೊಂದಿಗೆ ತೆರಳಿ ಪಟ್ಟದ ಆನೆ ಮೇಲೆ ಚಾಮುಂಡೇಶ್ವರಿ ವಾಹನ ಸಿಂಹದ ಪ್ರತಿರೂಪವನ್ನ ಇರಿಸಿ ಪೂಜೆ ಮುಗಿಸಿ ಸದ್ಯ ಸ್ವಸ್ಥಾನಕ್ಕೆ ಪಟ್ಟದ ಆನೆ, ಕುದುರೆ ಹಾಗೂ ಹಸು ತಲುಪಿದೆ.

ಇನ್ನು ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಯ ತಾಲೀಮು ಮತ್ತಷ್ಟು ಚುರುಕು ಪಡೆದಿದೆ. ಅಭಿಮನ್ಯುಗೆ ಮರದ ಅಂಬಾರಿಯನ್ನ ಹೊರಿಸಿ ತಾಲೀಮು ಮಾಡಲಾಗಿದೆ. 300 ಕೆ.ಜಿ.ಗೂ ಹೆಚ್ಚಿನ ತೂಕದ ಮರಳಿನ ಮೂಟೆಗಳು, 280 ಕೆ.ಜಿ. ಮರದ ಅಂಬಾರಿಯನ್ನು ಹೊರಿಸಿ ಅರಮನೆ ಆವರಣದಲ್ಲೇ ತಾಲೀಮು ನಡೆಸಲಾಗಿದೆ. ಗಜಪಡೆ ತಾಲೀಮಿಗೂ‌ ಮುನ್ನ ಸಾಂಪ್ರದಾಯಿಕವಾಗಿ ಯಾವುದೇ ವಿಘ್ನಗಳು ಬಾರದಿರಲಿ ಎಂದು ಪೂಜೆ ಮಾಡಲಾಯಿತು.

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ