ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಎರಡನೇ ದಿನವಾದ ಇಂದು ಅರಮನೆಯಲ್ಲಿ ಆಚರಣೆಗಳು ಶುರುವಾಗಿವೆ. ಅರಮನೆಯಲ್ಲಿ 2ನೇ ದಿನದ ಖಾಸಗಿ ದರ್ಬಾರ್ ಪ್ರಕ್ರಿಯೆ ಆರಂಭವಾಗಿದೆ. ಪಟ್ಟದ ಆನೆ, ಕುದುರೆ, ಹಸುಗೆ ಅರಮನೆಯಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅರಮನೆ ಆಗ್ನೇಯ ದಿಕ್ಕಿನಲ್ಲಿರುವ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಮಂಗಲ ವಾದ್ಯಗಳೊಂದಿಗೆ ತೆರಳಿ ಪಟ್ಟದ ಆನೆ ಮೇಲೆ ಚಾಮುಂಡೇಶ್ವರಿ ವಾಹನ ಸಿಂಹದ ಪ್ರತಿರೂಪವನ್ನ ಇರಿಸಿ ಪೂಜೆ ಮುಗಿಸಿ ಸದ್ಯ ಸ್ವಸ್ಥಾನಕ್ಕೆ ಪಟ್ಟದ ಆನೆ, ಕುದುರೆ ಹಾಗೂ ಹಸು ತಲುಪಿದೆ. ಇನ್ನು ವಿಜಯದಶಮಿ ಜಂಬೂಸವಾರಿ […]

ಮೈಸೂರು ಅರಮನೆಯಲ್ಲಿ  ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ
Follow us
|

Updated on: Oct 18, 2020 | 9:54 AM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಎರಡನೇ ದಿನವಾದ ಇಂದು ಅರಮನೆಯಲ್ಲಿ ಆಚರಣೆಗಳು ಶುರುವಾಗಿವೆ. ಅರಮನೆಯಲ್ಲಿ 2ನೇ ದಿನದ ಖಾಸಗಿ ದರ್ಬಾರ್ ಪ್ರಕ್ರಿಯೆ ಆರಂಭವಾಗಿದೆ.

ಪಟ್ಟದ ಆನೆ, ಕುದುರೆ, ಹಸುಗೆ ಅರಮನೆಯಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಅರಮನೆ ಆಗ್ನೇಯ ದಿಕ್ಕಿನಲ್ಲಿರುವ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಮಂಗಲ ವಾದ್ಯಗಳೊಂದಿಗೆ ತೆರಳಿ ಪಟ್ಟದ ಆನೆ ಮೇಲೆ ಚಾಮುಂಡೇಶ್ವರಿ ವಾಹನ ಸಿಂಹದ ಪ್ರತಿರೂಪವನ್ನ ಇರಿಸಿ ಪೂಜೆ ಮುಗಿಸಿ ಸದ್ಯ ಸ್ವಸ್ಥಾನಕ್ಕೆ ಪಟ್ಟದ ಆನೆ, ಕುದುರೆ ಹಾಗೂ ಹಸು ತಲುಪಿದೆ.

ಇನ್ನು ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಯ ತಾಲೀಮು ಮತ್ತಷ್ಟು ಚುರುಕು ಪಡೆದಿದೆ. ಅಭಿಮನ್ಯುಗೆ ಮರದ ಅಂಬಾರಿಯನ್ನ ಹೊರಿಸಿ ತಾಲೀಮು ಮಾಡಲಾಗಿದೆ. 300 ಕೆ.ಜಿ.ಗೂ ಹೆಚ್ಚಿನ ತೂಕದ ಮರಳಿನ ಮೂಟೆಗಳು, 280 ಕೆ.ಜಿ. ಮರದ ಅಂಬಾರಿಯನ್ನು ಹೊರಿಸಿ ಅರಮನೆ ಆವರಣದಲ್ಲೇ ತಾಲೀಮು ನಡೆಸಲಾಗಿದೆ. ಗಜಪಡೆ ತಾಲೀಮಿಗೂ‌ ಮುನ್ನ ಸಾಂಪ್ರದಾಯಿಕವಾಗಿ ಯಾವುದೇ ವಿಘ್ನಗಳು ಬಾರದಿರಲಿ ಎಂದು ಪೂಜೆ ಮಾಡಲಾಯಿತು.

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್