AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸುತ್ತಿದ್ದ ರಂಗ.. ಅಸಹಾಯಕನಾಗಿ ಕಾಡಾನೆ ದಾಳಿಗೆ ಬಲಿ

ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ಸಾಕಾನೆಯೊಂದು ಕಾಡಾನೆ ದಾಳಿಯಿಂದ ಸಾವನ್ನಪ್ಪಿದೆ. ಬಿಡಾರದ ಅತ್ಯಂತ ಆಕರ್ಷಣೀಯ ಆನೆ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ರಂಗ ಇಂದು ಕಾಡಾನೆಯ ದಂತ ತಿವಿತಕ್ಕೆ ಅಸುನೀಗಿದ್ದಾನೆ. ಕಳೆದ ರಾತ್ರಿ ಕಾಡಾನೆ ಏಕಾಏಕಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಅದರ ದಂತ ತಿವಿತಕ್ಕೆ ಬಲಿಯಾಗಿದ್ದಾನೆ. ತನ್ನ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿದ್ದ ರಂಗ ಸರಪಳಿಯ ಬಂಧನದಿಂದಾಗಿ ಅಸಹಾಯಕನಾಗಿ ದಂತ ತಿವಿತಕ್ಕೆ ಸಾವನ್ನಪ್ಪಿದ್ದಾನೆ. ಸಕ್ರೆಬೈಲು ಕ್ಯಾಂಪ್​ನಲ್ಲಿ ಹುಟ್ಟಿದ್ದ ರಂಗ ಗೀತಾ ಎಂಬ ಹೆಣ್ಣು […]

ತನ್ನ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸುತ್ತಿದ್ದ ರಂಗ.. ಅಸಹಾಯಕನಾಗಿ ಕಾಡಾನೆ ದಾಳಿಗೆ ಬಲಿ
KUSHAL V
|

Updated on: Oct 24, 2020 | 2:25 PM

Share

ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ಸಾಕಾನೆಯೊಂದು ಕಾಡಾನೆ ದಾಳಿಯಿಂದ ಸಾವನ್ನಪ್ಪಿದೆ. ಬಿಡಾರದ ಅತ್ಯಂತ ಆಕರ್ಷಣೀಯ ಆನೆ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ರಂಗ ಇಂದು ಕಾಡಾನೆಯ ದಂತ ತಿವಿತಕ್ಕೆ ಅಸುನೀಗಿದ್ದಾನೆ.

ಕಳೆದ ರಾತ್ರಿ ಕಾಡಾನೆ ಏಕಾಏಕಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಅದರ ದಂತ ತಿವಿತಕ್ಕೆ ಬಲಿಯಾಗಿದ್ದಾನೆ. ತನ್ನ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿದ್ದ ರಂಗ ಸರಪಳಿಯ ಬಂಧನದಿಂದಾಗಿ ಅಸಹಾಯಕನಾಗಿ ದಂತ ತಿವಿತಕ್ಕೆ ಸಾವನ್ನಪ್ಪಿದ್ದಾನೆ. ಸಕ್ರೆಬೈಲು ಕ್ಯಾಂಪ್​ನಲ್ಲಿ ಹುಟ್ಟಿದ್ದ ರಂಗ ಗೀತಾ ಎಂಬ ಹೆಣ್ಣು ಆನೆಗೆ ಜನಿಸಿದ್ದ. ಘಟನೆ ಬೆಳಕಿಗೆ ಬರುತ್ತಿದ್ದಂತ ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದ್ಯರ ತಂಡ ಆಗಮಿಸಿ ಪರಿಶೀಲನೆ ನಡೆಸಿತು.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?