AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಾವಿಗೆ ಬಂದ ಬಾಳೆ ಬೆಳೆಯನ್ನು ನಾಶ ಪಡಿಸಿದ ಗಜಪಡೆ: ಯಾವೂರಲ್ಲಿ?

ರೈತ ಮಹಿಳೆ ನಾಗಮ್ಮ ಎಂಬುವವರಿಗೆ ಸೇರಿದ ಜಮೀನಿನಲ್ಲಿ 1ಲಕ್ಷದ 60 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬಾಳೆಯನ್ನು ನಾಲ್ಕು ಕಾಡಾನೆಗಳು ನಾಶಪಡಿಸಿವೆ.

ಕಟಾವಿಗೆ ಬಂದ ಬಾಳೆ ಬೆಳೆಯನ್ನು ನಾಶ ಪಡಿಸಿದ ಗಜಪಡೆ: ಯಾವೂರಲ್ಲಿ?
ಬಾಳೆ ಬೆಳೆ ನಾಶ
sandhya thejappa
| Edited By: |

Updated on: Feb 04, 2021 | 10:49 AM

Share

ಮೈಸೂರು: ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಎರಡು ಎಕರೆಯಲ್ಲಿ ಬೆಳೆದಿದ್ದ ಬಾಳೆ ಬೆಳೆಯನ್ನು ನಾಶ ಪಡಿಸಿದ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ನಡೆದಿದೆ.

ರೈತ ಮಹಿಳೆ ನಾಗಮ್ಮ ಎಂಬುವವರಿಗೆ ಸೇರಿದ ಜಮೀನಿನಲ್ಲಿ 1 ಲಕ್ಷ 60 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬಾಳೆಯನ್ನು ನಾಲ್ಕು ಕಾಡಾನೆಗಳು ನಾಶಪಡಿಸಿವೆ. ಕಟಾವಿಗೆ ಬಂದಿದ್ದ ಬಾಳೆ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದ್ದು, ರೈತ ಮಹಿಳೆ ಕಂಗಾಲಾಗಿದ್ದಾರೆ. ಅರಣ್ಯ ಇಲಾಖೆಗೆ ದೂರು ನೀಡಿದ ಭೀಮನಹಳ್ಳಿ ಗ್ರಾಮಸ್ಥರು ಪದೇ ಪದೇ ನಾಡಿಗೆ ಬರುವ ಆನೆಗಳನ್ನು ಕಾಡಿಗಟ್ಟುವಂತೆ ಆಗ್ರಹಿಸಿದ್ದಾರೆ.

ಮಗಳ Love Marriageಗೆ ವಿರೋಧ; ಕೋಪದಿಂದ ಅಳಿಯನಿಗೆ ಸೇರಿದ 250 ಅಡಿಕೆ ಮರ ಕಡಿದು ಬಿಸಾಕಿದ ಪೋಷಕರು!

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ