AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಬಣ್ಣಗಳಿಂದ ಸಜ್ಜಾದವು ಪಟ್ಟದ ಆನೆಗಳು, ಚಿತ್ರಗಳ ಮೂಲಕ ಕಣ್ತುಂಬಿಕೊಳ್ಳಿ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ಪಟ್ಟದ ಆನೆಗಳಿಗೆ ಅಲಂಕಾರ ನೆರವೇರಿದೆ. ನಾಡಹಬ್ಬದ ಮೆರಗನ್ನು ಹೆಚ್ಚಿಸುವ ಆನೆಗಳು ಬಣ್ಣಗಳಿಂದ ಸಜ್ಜಾಗಿವೆ. ವಿಶೇಷ ಬಣ್ಣಗಳಿಂದ ವಿಕ್ರಮ ಮತ್ತು ಗೋಪಿ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸಲಾಗಿದೆ. ಕಲಾವಿದರು ತಮ್ಮ ಪರಿಶ್ರಮವನ್ನು ಹಾಕಿ ಪಟ್ಟದ ಆನೆಗಳಿಗೆ ರಾಜ ವೈಭವವನ್ನು ಹೆಚ್ಚಿಸುವ ಚಿತ್ರ ಬಿಡಿಸಿದ್ದಾರೆ. ಸೊಂಡಿಲಿನ ಭಾಗಕ್ಕೆ ಗಂಡಭೇರುಂಡ ಚಿಹ್ನೆ ಬರೆದು ಅಲಂಕಾರ ಮಾಡಲಾಗಿದೆ. ಅಲಂಕಾರದ ನಂತರ ಪಟ್ಟದ ಆನೆಗಳು ಕಳಸ ಪೂಜೆಯಲ್ಲಿ ಭಾಗಿಯಾಗಿವೆ. ಕೋಡಿ ಸೋಮೇಶ್ವರ […]

ವಿಶೇಷ ಬಣ್ಣಗಳಿಂದ ಸಜ್ಜಾದವು ಪಟ್ಟದ ಆನೆಗಳು, ಚಿತ್ರಗಳ ಮೂಲಕ ಕಣ್ತುಂಬಿಕೊಳ್ಳಿ
ಆಯೇಷಾ ಬಾನು
| Edited By: |

Updated on: Oct 17, 2020 | 1:29 PM

Share

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ಪಟ್ಟದ ಆನೆಗಳಿಗೆ ಅಲಂಕಾರ ನೆರವೇರಿದೆ. ನಾಡಹಬ್ಬದ ಮೆರಗನ್ನು ಹೆಚ್ಚಿಸುವ ಆನೆಗಳು ಬಣ್ಣಗಳಿಂದ ಸಜ್ಜಾಗಿವೆ.

ವಿಶೇಷ ಬಣ್ಣಗಳಿಂದ ವಿಕ್ರಮ ಮತ್ತು ಗೋಪಿ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸಲಾಗಿದೆ. ಕಲಾವಿದರು ತಮ್ಮ ಪರಿಶ್ರಮವನ್ನು ಹಾಕಿ ಪಟ್ಟದ ಆನೆಗಳಿಗೆ ರಾಜ ವೈಭವವನ್ನು ಹೆಚ್ಚಿಸುವ ಚಿತ್ರ ಬಿಡಿಸಿದ್ದಾರೆ. ಸೊಂಡಿಲಿನ ಭಾಗಕ್ಕೆ ಗಂಡಭೇರುಂಡ ಚಿಹ್ನೆ ಬರೆದು ಅಲಂಕಾರ ಮಾಡಲಾಗಿದೆ.

ಅಲಂಕಾರದ ನಂತರ ಪಟ್ಟದ ಆನೆಗಳು ಕಳಸ ಪೂಜೆಯಲ್ಲಿ ಭಾಗಿಯಾಗಿವೆ. ಕೋಡಿ ಸೋಮೇಶ್ವರ ದೇವಾಲಯದಿಂದ ಪಟ್ಟದ ಆನೆ, ಪಟ್ಟದ ಕುದುರೆ, ಒಂಟೆ, ಪಟ್ಟದ ಹಸುವನ್ನು ಸವಾರಿ ತೊಟ್ಟಿಗೆ ಕರೆತರಲಾಯಿತು. ಪೂಜೆ ಕೈಂಕರ್ಯದ ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಖಾಸಗಿ ದರ್ಬಾರ್ ನಡೆಸಿದ್ರು.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್