AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಬಣ್ಣಗಳಿಂದ ಸಜ್ಜಾದವು ಪಟ್ಟದ ಆನೆಗಳು, ಚಿತ್ರಗಳ ಮೂಲಕ ಕಣ್ತುಂಬಿಕೊಳ್ಳಿ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ಪಟ್ಟದ ಆನೆಗಳಿಗೆ ಅಲಂಕಾರ ನೆರವೇರಿದೆ. ನಾಡಹಬ್ಬದ ಮೆರಗನ್ನು ಹೆಚ್ಚಿಸುವ ಆನೆಗಳು ಬಣ್ಣಗಳಿಂದ ಸಜ್ಜಾಗಿವೆ. ವಿಶೇಷ ಬಣ್ಣಗಳಿಂದ ವಿಕ್ರಮ ಮತ್ತು ಗೋಪಿ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸಲಾಗಿದೆ. ಕಲಾವಿದರು ತಮ್ಮ ಪರಿಶ್ರಮವನ್ನು ಹಾಕಿ ಪಟ್ಟದ ಆನೆಗಳಿಗೆ ರಾಜ ವೈಭವವನ್ನು ಹೆಚ್ಚಿಸುವ ಚಿತ್ರ ಬಿಡಿಸಿದ್ದಾರೆ. ಸೊಂಡಿಲಿನ ಭಾಗಕ್ಕೆ ಗಂಡಭೇರುಂಡ ಚಿಹ್ನೆ ಬರೆದು ಅಲಂಕಾರ ಮಾಡಲಾಗಿದೆ. ಅಲಂಕಾರದ ನಂತರ ಪಟ್ಟದ ಆನೆಗಳು ಕಳಸ ಪೂಜೆಯಲ್ಲಿ ಭಾಗಿಯಾಗಿವೆ. ಕೋಡಿ ಸೋಮೇಶ್ವರ […]

ವಿಶೇಷ ಬಣ್ಣಗಳಿಂದ ಸಜ್ಜಾದವು ಪಟ್ಟದ ಆನೆಗಳು, ಚಿತ್ರಗಳ ಮೂಲಕ ಕಣ್ತುಂಬಿಕೊಳ್ಳಿ
ಆಯೇಷಾ ಬಾನು
| Edited By: |

Updated on: Oct 17, 2020 | 1:29 PM

Share

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ಪಟ್ಟದ ಆನೆಗಳಿಗೆ ಅಲಂಕಾರ ನೆರವೇರಿದೆ. ನಾಡಹಬ್ಬದ ಮೆರಗನ್ನು ಹೆಚ್ಚಿಸುವ ಆನೆಗಳು ಬಣ್ಣಗಳಿಂದ ಸಜ್ಜಾಗಿವೆ.

ವಿಶೇಷ ಬಣ್ಣಗಳಿಂದ ವಿಕ್ರಮ ಮತ್ತು ಗೋಪಿ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸಲಾಗಿದೆ. ಕಲಾವಿದರು ತಮ್ಮ ಪರಿಶ್ರಮವನ್ನು ಹಾಕಿ ಪಟ್ಟದ ಆನೆಗಳಿಗೆ ರಾಜ ವೈಭವವನ್ನು ಹೆಚ್ಚಿಸುವ ಚಿತ್ರ ಬಿಡಿಸಿದ್ದಾರೆ. ಸೊಂಡಿಲಿನ ಭಾಗಕ್ಕೆ ಗಂಡಭೇರುಂಡ ಚಿಹ್ನೆ ಬರೆದು ಅಲಂಕಾರ ಮಾಡಲಾಗಿದೆ.

ಅಲಂಕಾರದ ನಂತರ ಪಟ್ಟದ ಆನೆಗಳು ಕಳಸ ಪೂಜೆಯಲ್ಲಿ ಭಾಗಿಯಾಗಿವೆ. ಕೋಡಿ ಸೋಮೇಶ್ವರ ದೇವಾಲಯದಿಂದ ಪಟ್ಟದ ಆನೆ, ಪಟ್ಟದ ಕುದುರೆ, ಒಂಟೆ, ಪಟ್ಟದ ಹಸುವನ್ನು ಸವಾರಿ ತೊಟ್ಟಿಗೆ ಕರೆತರಲಾಯಿತು. ಪೂಜೆ ಕೈಂಕರ್ಯದ ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಖಾಸಗಿ ದರ್ಬಾರ್ ನಡೆಸಿದ್ರು.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​