AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಬಣ್ಣಗಳಿಂದ ಸಜ್ಜಾದವು ಪಟ್ಟದ ಆನೆಗಳು, ಚಿತ್ರಗಳ ಮೂಲಕ ಕಣ್ತುಂಬಿಕೊಳ್ಳಿ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ಪಟ್ಟದ ಆನೆಗಳಿಗೆ ಅಲಂಕಾರ ನೆರವೇರಿದೆ. ನಾಡಹಬ್ಬದ ಮೆರಗನ್ನು ಹೆಚ್ಚಿಸುವ ಆನೆಗಳು ಬಣ್ಣಗಳಿಂದ ಸಜ್ಜಾಗಿವೆ. ವಿಶೇಷ ಬಣ್ಣಗಳಿಂದ ವಿಕ್ರಮ ಮತ್ತು ಗೋಪಿ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸಲಾಗಿದೆ. ಕಲಾವಿದರು ತಮ್ಮ ಪರಿಶ್ರಮವನ್ನು ಹಾಕಿ ಪಟ್ಟದ ಆನೆಗಳಿಗೆ ರಾಜ ವೈಭವವನ್ನು ಹೆಚ್ಚಿಸುವ ಚಿತ್ರ ಬಿಡಿಸಿದ್ದಾರೆ. ಸೊಂಡಿಲಿನ ಭಾಗಕ್ಕೆ ಗಂಡಭೇರುಂಡ ಚಿಹ್ನೆ ಬರೆದು ಅಲಂಕಾರ ಮಾಡಲಾಗಿದೆ. ಅಲಂಕಾರದ ನಂತರ ಪಟ್ಟದ ಆನೆಗಳು ಕಳಸ ಪೂಜೆಯಲ್ಲಿ ಭಾಗಿಯಾಗಿವೆ. ಕೋಡಿ ಸೋಮೇಶ್ವರ […]

ವಿಶೇಷ ಬಣ್ಣಗಳಿಂದ ಸಜ್ಜಾದವು ಪಟ್ಟದ ಆನೆಗಳು, ಚಿತ್ರಗಳ ಮೂಲಕ ಕಣ್ತುಂಬಿಕೊಳ್ಳಿ
ಆಯೇಷಾ ಬಾನು
| Edited By: |

Updated on: Oct 17, 2020 | 1:29 PM

Share

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ಪಟ್ಟದ ಆನೆಗಳಿಗೆ ಅಲಂಕಾರ ನೆರವೇರಿದೆ. ನಾಡಹಬ್ಬದ ಮೆರಗನ್ನು ಹೆಚ್ಚಿಸುವ ಆನೆಗಳು ಬಣ್ಣಗಳಿಂದ ಸಜ್ಜಾಗಿವೆ.

ವಿಶೇಷ ಬಣ್ಣಗಳಿಂದ ವಿಕ್ರಮ ಮತ್ತು ಗೋಪಿ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸಲಾಗಿದೆ. ಕಲಾವಿದರು ತಮ್ಮ ಪರಿಶ್ರಮವನ್ನು ಹಾಕಿ ಪಟ್ಟದ ಆನೆಗಳಿಗೆ ರಾಜ ವೈಭವವನ್ನು ಹೆಚ್ಚಿಸುವ ಚಿತ್ರ ಬಿಡಿಸಿದ್ದಾರೆ. ಸೊಂಡಿಲಿನ ಭಾಗಕ್ಕೆ ಗಂಡಭೇರುಂಡ ಚಿಹ್ನೆ ಬರೆದು ಅಲಂಕಾರ ಮಾಡಲಾಗಿದೆ.

ಅಲಂಕಾರದ ನಂತರ ಪಟ್ಟದ ಆನೆಗಳು ಕಳಸ ಪೂಜೆಯಲ್ಲಿ ಭಾಗಿಯಾಗಿವೆ. ಕೋಡಿ ಸೋಮೇಶ್ವರ ದೇವಾಲಯದಿಂದ ಪಟ್ಟದ ಆನೆ, ಪಟ್ಟದ ಕುದುರೆ, ಒಂಟೆ, ಪಟ್ಟದ ಹಸುವನ್ನು ಸವಾರಿ ತೊಟ್ಟಿಗೆ ಕರೆತರಲಾಯಿತು. ಪೂಜೆ ಕೈಂಕರ್ಯದ ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಖಾಸಗಿ ದರ್ಬಾರ್ ನಡೆಸಿದ್ರು.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!