AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ […]

ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?
ಆಯೇಷಾ ಬಾನು
|

Updated on:Jun 15, 2020 | 11:20 AM

Share

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೊನ್ನೆ ಜಿಂದಾಲ್ ಉದ್ಯೋಗಿ ಸಾವನ್ನಪ್ಪಿದ್ರು. ಉದ್ಯೋಗಿ ಸಾವಿನ ಬಗ್ಗೆ ವೈದ್ಯೆ ಫ್ಯಾಮಿಲಿಗೆ ವಿವರಿಸಿರುವ ಆಡಿಯೋ ವೈರಲ್ ಆಗಿದೆ. ಅಲ್ಲದೆ ಶಾಕಿಂಗ್ ಅಂದ್ರೆ ಬೆಂಗಳೂರಿನಲ್ಲಿ ಜಿಂದಾಲ್ ಉದ್ಯೋಗಿ ಸಾವಿನ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ಸಿಕ್ಕಿಲ್ಲ.

Published On - 8:21 am, Mon, 15 June 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್