AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ […]

ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?
ಆಯೇಷಾ ಬಾನು
|

Updated on:Jun 15, 2020 | 11:20 AM

Share

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೊನ್ನೆ ಜಿಂದಾಲ್ ಉದ್ಯೋಗಿ ಸಾವನ್ನಪ್ಪಿದ್ರು. ಉದ್ಯೋಗಿ ಸಾವಿನ ಬಗ್ಗೆ ವೈದ್ಯೆ ಫ್ಯಾಮಿಲಿಗೆ ವಿವರಿಸಿರುವ ಆಡಿಯೋ ವೈರಲ್ ಆಗಿದೆ. ಅಲ್ಲದೆ ಶಾಕಿಂಗ್ ಅಂದ್ರೆ ಬೆಂಗಳೂರಿನಲ್ಲಿ ಜಿಂದಾಲ್ ಉದ್ಯೋಗಿ ಸಾವಿನ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ಸಿಕ್ಕಿಲ್ಲ.

Published On - 8:21 am, Mon, 15 June 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್