AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ […]

ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?
ಆಯೇಷಾ ಬಾನು
|

Updated on:Jun 15, 2020 | 11:20 AM

Share

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೊನ್ನೆ ಜಿಂದಾಲ್ ಉದ್ಯೋಗಿ ಸಾವನ್ನಪ್ಪಿದ್ರು. ಉದ್ಯೋಗಿ ಸಾವಿನ ಬಗ್ಗೆ ವೈದ್ಯೆ ಫ್ಯಾಮಿಲಿಗೆ ವಿವರಿಸಿರುವ ಆಡಿಯೋ ವೈರಲ್ ಆಗಿದೆ. ಅಲ್ಲದೆ ಶಾಕಿಂಗ್ ಅಂದ್ರೆ ಬೆಂಗಳೂರಿನಲ್ಲಿ ಜಿಂದಾಲ್ ಉದ್ಯೋಗಿ ಸಾವಿನ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ಸಿಕ್ಕಿಲ್ಲ.

Published On - 8:21 am, Mon, 15 June 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ