AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಪರ ನಿಲ್ಲಬೇಕು: ಕಾರ್ಮಿಕ ಸಂಘಟನೆ ಮುಖಂಡ ಜಿ.ವಿ. ಶ್ರೀರಾಮರೆಡ್ಡಿ

ಸರಕಾರ ಕಾರ್ಮಿಕರ ಪರ ನಿಲ್ಲಬೇಕೇ ಹೊರತು ಕಂಪನಿಯ ಪರವಾಗಲ್ಲ. ಕಾರ್ಮಿಕರಿಗೆ ಸಿಗಬೇಕಿರುವ ಬಾಕಿ ವೇತನ ನೀಡಬೇಕು ಎಂದು ಕಾರ್ಮಿಕ ಸಂಘಟನೆಯ ಮುಖಂಡ ಮಾಜಿ ಶಾಸಕ ಜಿ.ವಿ ಶ್ರೀರಾಮ ರೆಡ್ಡಿ ಹೇಳಿದ್ದಾರೆ

ಸರ್ಕಾರ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಪರ ನಿಲ್ಲಬೇಕು: ಕಾರ್ಮಿಕ ಸಂಘಟನೆ ಮುಖಂಡ ಜಿ.ವಿ. ಶ್ರೀರಾಮರೆಡ್ಡಿ
ಕಾರ್ಮಿ ಸಂಘಟನೆಯ ಮುಖಂಡ ಶ್ರೀರಾಮ ರೆಡ್ಡಿ
shruti hegde
|

Updated on: Dec 18, 2020 | 2:44 PM

Share

ಕೋಲಾರ: ನರಸಾಪುರ ಬಳಿ ಇರುವ ವಿಸ್ಟ್ರಾನ್ ಕಂಪನಿಯು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿತ್ತು. ಕಂಪನಿಯಲ್ಲಿ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದರು. ಈ ಕುರಿತು ಕಾರ್ಮಿಕರು ದಾಂಧಲೆ ನಡೆಸಿದರು. ಇದಕ್ಕೆ ಸಂಬಂಧಿಸಿದಂತೆ, ಸರಕಾರ ಕಾರ್ಮಿಕರ ಪರ ನಿಲ್ಲಬೇಕೇ ಹೊರತು ಕಂಪನಿಯ ಪರವಾಗಿ ಅಲ್ಲ. ಕಾರ್ಮಿಕರಿಗೆ ಸಿಗಬೇಕಿರುವ ಬಾಕಿ ವೇತನ ನೀಡಬೇಕು ಎಂದು ಕಾರ್ಮಿಕ ಸಂಘಟನೆಯ ಮುಖಂಡ ಮಾಜಿ ಶಾಸಕ ಜಿ.ವಿ ಶ್ರೀರಾಮ ರೆಡ್ಡಿ ಕೋಲಾರದ ಪತ್ರಕರ್ತ ಭವನದಲ್ಲಿ ಆಗ್ರಹಿಸಿದ್ದಾರೆ

ಕಂಪನಿ ಆಡಳಿತ ಮಂಡಳಿಯ ಕಾರ್ಮಿಕ ವಿರೋಧಿ ನೀತಿ ದಾಂಧಲೆ ಗೆ ಕಾರಣ. ವಿಸ್ಟ್ರಾನ್ ಕಂಪನಿಯ ಲೋಪವನ್ನು ಪರಿಗಣಿಸಿ ಕಂಪನಿಯ ಕೆಲ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಕಾರ್ಮಿಕರ ವಿರುದ್ಧ ಹೂಡಿರುವ ದಾವೆಯನ್ನು ಕಾನೂನಾತ್ಮಕವಾಗಿ ಹಿಂಪಡೆಯಬೇಕು ಎಂದು ಅವರು ಹೇಳಿದ್ದಾರೆ.

ದಾಂಧಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ, ಶೀಘ್ರದಲ್ಲೇ ಕೆಲಸ ಪುನರಾರಂಭ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?