Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಪರ ನಿಲ್ಲಬೇಕು: ಕಾರ್ಮಿಕ ಸಂಘಟನೆ ಮುಖಂಡ ಜಿ.ವಿ. ಶ್ರೀರಾಮರೆಡ್ಡಿ

ಸರಕಾರ ಕಾರ್ಮಿಕರ ಪರ ನಿಲ್ಲಬೇಕೇ ಹೊರತು ಕಂಪನಿಯ ಪರವಾಗಲ್ಲ. ಕಾರ್ಮಿಕರಿಗೆ ಸಿಗಬೇಕಿರುವ ಬಾಕಿ ವೇತನ ನೀಡಬೇಕು ಎಂದು ಕಾರ್ಮಿಕ ಸಂಘಟನೆಯ ಮುಖಂಡ ಮಾಜಿ ಶಾಸಕ ಜಿ.ವಿ ಶ್ರೀರಾಮ ರೆಡ್ಡಿ ಹೇಳಿದ್ದಾರೆ

ಸರ್ಕಾರ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಪರ ನಿಲ್ಲಬೇಕು: ಕಾರ್ಮಿಕ ಸಂಘಟನೆ ಮುಖಂಡ ಜಿ.ವಿ. ಶ್ರೀರಾಮರೆಡ್ಡಿ
ಕಾರ್ಮಿ ಸಂಘಟನೆಯ ಮುಖಂಡ ಶ್ರೀರಾಮ ರೆಡ್ಡಿ
Follow us
shruti hegde
|

Updated on: Dec 18, 2020 | 2:44 PM

ಕೋಲಾರ: ನರಸಾಪುರ ಬಳಿ ಇರುವ ವಿಸ್ಟ್ರಾನ್ ಕಂಪನಿಯು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿತ್ತು. ಕಂಪನಿಯಲ್ಲಿ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದರು. ಈ ಕುರಿತು ಕಾರ್ಮಿಕರು ದಾಂಧಲೆ ನಡೆಸಿದರು. ಇದಕ್ಕೆ ಸಂಬಂಧಿಸಿದಂತೆ, ಸರಕಾರ ಕಾರ್ಮಿಕರ ಪರ ನಿಲ್ಲಬೇಕೇ ಹೊರತು ಕಂಪನಿಯ ಪರವಾಗಿ ಅಲ್ಲ. ಕಾರ್ಮಿಕರಿಗೆ ಸಿಗಬೇಕಿರುವ ಬಾಕಿ ವೇತನ ನೀಡಬೇಕು ಎಂದು ಕಾರ್ಮಿಕ ಸಂಘಟನೆಯ ಮುಖಂಡ ಮಾಜಿ ಶಾಸಕ ಜಿ.ವಿ ಶ್ರೀರಾಮ ರೆಡ್ಡಿ ಕೋಲಾರದ ಪತ್ರಕರ್ತ ಭವನದಲ್ಲಿ ಆಗ್ರಹಿಸಿದ್ದಾರೆ

ಕಂಪನಿ ಆಡಳಿತ ಮಂಡಳಿಯ ಕಾರ್ಮಿಕ ವಿರೋಧಿ ನೀತಿ ದಾಂಧಲೆ ಗೆ ಕಾರಣ. ವಿಸ್ಟ್ರಾನ್ ಕಂಪನಿಯ ಲೋಪವನ್ನು ಪರಿಗಣಿಸಿ ಕಂಪನಿಯ ಕೆಲ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಕಾರ್ಮಿಕರ ವಿರುದ್ಧ ಹೂಡಿರುವ ದಾವೆಯನ್ನು ಕಾನೂನಾತ್ಮಕವಾಗಿ ಹಿಂಪಡೆಯಬೇಕು ಎಂದು ಅವರು ಹೇಳಿದ್ದಾರೆ.

ದಾಂಧಲೆಗೆ ತುತ್ತಾಗಿದ್ದ ವಿಸ್ಟ್ರಾನ್ ಕಂಪನಿ, ಶೀಘ್ರದಲ್ಲೇ ಕೆಲಸ ಪುನರಾರಂಭ

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ