AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ ಅಂತ್ಯ, ಮತ್ತೆ ಪೊಲೀಸರಿಂದ ಲಾಠಿ ಚಾರ್ಜ್

ಮಂಗಳೂರು: ಕರ್ಫ್ಯೂ ಮುಗಿದ ಬಳಿಕವೂ ರಸ್ತೆಯಲ್ಲಿ ಜನ ಓಡಾಟ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಮತ್ತೆ ಪೊಲೀಸರು ಲಘು ಲಾಠಿಚಾರ್ಜ್​ ನಡೆಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 8ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕೇವಲ 2 ಗಂಟೆ ಮಾತ್ರ ಕರ್ಫ್ಯೂ ಸಡಿಲಿಕೆ ಮಾಡಿದ್ದರು. ಹೀಗಾಗಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿ ದಿನನಿತ್ಯದ ವಸ್ತುಗಳನ್ನು ಖರೀದಿ ಮಾಡಲು ಜನರು ಮುಗಿಬಿದ್ದಿದ್ದಾರೆ. ಆದ್ರೆ ಬೆಳಗ್ಗೆ 8 ಗಂಟೆಗೆ ಕರ್ಫ್ಯೂ ಸಡಿಲಿಕೆ ಮುಕ್ತಾಯವಾದ ಹಿನ್ನೆಲೆ ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದಾರೆ. […]

ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ ಅಂತ್ಯ, ಮತ್ತೆ ಪೊಲೀಸರಿಂದ ಲಾಠಿ ಚಾರ್ಜ್
ಸಾಧು ಶ್ರೀನಾಥ್​
|

Updated on:Dec 21, 2019 | 9:19 AM

Share

ಮಂಗಳೂರು: ಕರ್ಫ್ಯೂ ಮುಗಿದ ಬಳಿಕವೂ ರಸ್ತೆಯಲ್ಲಿ ಜನ ಓಡಾಟ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಮತ್ತೆ ಪೊಲೀಸರು ಲಘು ಲಾಠಿಚಾರ್ಜ್​ ನಡೆಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 8ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕೇವಲ 2 ಗಂಟೆ ಮಾತ್ರ ಕರ್ಫ್ಯೂ ಸಡಿಲಿಕೆ ಮಾಡಿದ್ದರು. ಹೀಗಾಗಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿ ದಿನನಿತ್ಯದ ವಸ್ತುಗಳನ್ನು ಖರೀದಿ ಮಾಡಲು ಜನರು ಮುಗಿಬಿದ್ದಿದ್ದಾರೆ. ಆದ್ರೆ ಬೆಳಗ್ಗೆ 8 ಗಂಟೆಗೆ ಕರ್ಫ್ಯೂ ಸಡಿಲಿಕೆ ಮುಕ್ತಾಯವಾದ ಹಿನ್ನೆಲೆ ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದಾರೆ. ಈ ವೇಳೆ ಸಾರ್ವಜನಿಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

Published On - 9:19 am, Sat, 21 December 19

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ