AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ವಿಚಾರಣೆಯಲ್ಲಿರುವ ರಾಗಿಣಿಗೆ ಈಗ ED ಇರಿತ?

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಗಿಣಿ ದ್ವಿವೇದಿ ವಿರುದ್ಧ ED ತನಿಖೆ ನಡೆಸುವ ಸಾಧ್ಯತೆಗಳು ಹೆಚ್ಚಾಗಿವೆ. NDPS ಕಾಯ್ದೆ, ED ತನಿಖೆಯ ವ್ಯಾಪ್ತಿಯಲ್ಲಿದೆ. ಆದರಿಂದ ರಾಗಿಣಿ ವಿರುದ್ಧ ದಾಖಲಾದ ಆರೋಪಗಳು ಅನುಸೂಚಿತ ಆರೋಪಗಳಾಗಿರುವುದರಿಂದ ರಾಗಿಣಿ ವಿರುದ್ಧ ED ತನಿಖೆ ಆರಂಭಿಸುವ ಸಾಧ್ಯತೆಗಳಿವೆ. ಒಂದು ವೇಳೆ ED ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದರೆ ಅಕ್ರಮ ಹಣದ ಪ್ರಸರಣೆ ಬಗ್ಗೆಯೂ ತನಿಖೆ ಮಾಡಬಹುದಾಗಿದೆ ಜೊತೆಗೆ ರಾಗಿಣಿ ಆಸ್ತಿ ಗಳಿಕೆಯಲ್ಲಿ ಆಕ್ರಮ ಕಂಡು […]

CCB ವಿಚಾರಣೆಯಲ್ಲಿರುವ ರಾಗಿಣಿಗೆ ಈಗ ED ಇರಿತ?
ಸಾಧು ಶ್ರೀನಾಥ್​
|

Updated on: Sep 05, 2020 | 2:47 PM

Share

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಗಿಣಿ ದ್ವಿವೇದಿ ವಿರುದ್ಧ ED ತನಿಖೆ ನಡೆಸುವ ಸಾಧ್ಯತೆಗಳು ಹೆಚ್ಚಾಗಿವೆ.

NDPS ಕಾಯ್ದೆ, ED ತನಿಖೆಯ ವ್ಯಾಪ್ತಿಯಲ್ಲಿದೆ. ಆದರಿಂದ ರಾಗಿಣಿ ವಿರುದ್ಧ ದಾಖಲಾದ ಆರೋಪಗಳು ಅನುಸೂಚಿತ ಆರೋಪಗಳಾಗಿರುವುದರಿಂದ ರಾಗಿಣಿ ವಿರುದ್ಧ ED ತನಿಖೆ ಆರಂಭಿಸುವ ಸಾಧ್ಯತೆಗಳಿವೆ. ಒಂದು ವೇಳೆ ED ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದರೆ ಅಕ್ರಮ ಹಣದ ಪ್ರಸರಣೆ ಬಗ್ಗೆಯೂ ತನಿಖೆ ಮಾಡಬಹುದಾಗಿದೆ ಜೊತೆಗೆ ರಾಗಿಣಿ ಆಸ್ತಿ ಗಳಿಕೆಯಲ್ಲಿ ಆಕ್ರಮ ಕಂಡು ಬಂದಲ್ಲಿ,ED ರಾಗಿಣಿ ಅವರ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲ್ಲಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್