AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು ಖಂಡನೀಯ.. ಉಲ್ಟಾ ಚೋರ್ ಕೊತ್ವಾಲ್ ಕೋ ಡಾಂಟೆ ಎಂದ ಈಶ್ವರ ಖಂಡ್ರೆ

ಬಿಜೆಪಿಯವರಿಗೆ ಸಿಡಿ ಹಿಂದೆ ಯಾರ ಕೈವಾಡ ಇದೆ ಎಂದು ಹೆಸರು ಗೊತ್ತಿದ್ದರೆ ನೇರವಾಗಿ ಆರೋಪ ಮಾಡಲಿ. ಅದು ಬಿಟ್ಟು ಹೀಗೆ ಶಂಕಾಸ್ಪದ ರೀತಿಯಲ್ಲಿ ಸಿಕ್ಕಸಿಕ್ಕವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಈ ಹಿಂದೆ ಅವರು ಕೇಂದ್ರೀಯ ತನಿಖಾ ದಳವನ್ನು ದುರುಪಯೋಗ ಮಾಡಿಕೊಂಡಿದ್ದರು. ಈಗ ಎಸ್​ಐಟಿಯನ್ನು ಅದೇ ರೀತಿ ದುರುಪಯೋಗಪಡಿಸಿಕೊಳ್ಳುತ್ತಾರೆ.

ಸಿಡಿ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು ಖಂಡನೀಯ.. ಉಲ್ಟಾ ಚೋರ್ ಕೊತ್ವಾಲ್ ಕೋ ಡಾಂಟೆ ಎಂದ ಈಶ್ವರ ಖಂಡ್ರೆ
ಈಶ್ವರ್​ ಖಂಡ್ರೆ
Skanda
|

Updated on:Mar 16, 2021 | 2:58 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್​ ಮಾಡಿರುವುದು ಖಂಡನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಬಿಜೆಪಿ ಒಂದು ಸುಳ್ಳಿನ ಕಾರ್ಖಾನೆ. ಅಪರಾಧ ಮಾಡುವವರು ಅವರೇ ಆದರೂ ನಮ್ಮ ನಾಯಕರ ಮೇಲೆ ಸುಮ್ಮನೆ ಆರೋಪ ಮಾಡ್ತಾರೆ. ಅವರ ನಡೆ ಉಲ್ಟಾ ಚೋರ್ ಕೊತ್ವಾಲ್ ಕೋ ಡಾಂಟೆ ಎಂಬಂತೆ ಇದೆ. ಸಿಡಿ ವಿಚಾರದಲ್ಲಿ ಎಸ್​ಐಟಿಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹೀಗಾಗಿ ಹೈಕೋರ್ಟ್ ನಿಗಾದಲ್ಲಿ ಈ ಪ್ರಕರಣದ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯವರಿಗೆ ಸಿಡಿ ಹಿಂದೆ ಯಾರ ಕೈವಾಡ ಇದೆ ಎಂದು ಹೆಸರು ಗೊತ್ತಿದ್ದರೆ ನೇರವಾಗಿ ಆರೋಪ ಮಾಡಲಿ. ಅದು ಬಿಟ್ಟು ಹೀಗೆ ಶಂಕಾಸ್ಪದ ರೀತಿಯಲ್ಲಿ ಸಿಕ್ಕಸಿಕ್ಕವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಈ ಹಿಂದೆ ಅವರು ಕೇಂದ್ರೀಯ ತನಿಖಾ ದಳವನ್ನು ದುರುಪಯೋಗ ಮಾಡಿಕೊಂಡಿದ್ದರು. ಈಗ ಎಸ್​ಐಟಿಯನ್ನು ಅದೇ ರೀತಿ ದುರುಪಯೋಗಪಡಿಸಿಕೊಳ್ಳುತ್ತಾರೆ. ಹೀಗಾಗಿ ಇದರ ಬಗ್ಗೆ ಸಮಗ್ರವಾಗಿ ನಿಷ್ಪಕ್ಷಪಾತ ತನಿಖೆ ಆಗಬೇಕು. ಈ ತನಿಖೆ ಉಚ್ಛ ನ್ಯಾಯಾಲಯದ ನಿಗಾದಲ್ಲಿ ಆಗಬೇಕು ಆಗ ಸತ್ಯಾಂಶ ಹೊರಬರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ 

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಗೋವಾದಿಂದ ಬರಿಗೈಲಿ ಹಿಂದಿರುಗಿದ ಎಸ್​ಐಟಿ ತಂಡ?

Published On - 2:55 pm, Tue, 16 March 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?