AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿ ನಂಬಬೇಡಿ, ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಮುಚ್ಚಿಲ್ಲ..

ಬೆಂಗಳೂರು: ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ರಾಜಾಜಿನಗರದ ESI ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಕಿಡಿಗೇಡಿಗಳು ವದಂತಿಗಳನ್ನು ಹಬ್ಬುತ್ತಿದ್ದಾರೆ. ಆದ್ರೆ ಇಎಸ್​ಐ ಆಸ್ಪತ್ರೆಯನ್ನು ಮುಚ್ಚಿಲ್ಲ. ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಗೆ ರೋಗಿಗಳು ಬರಬಹುದು ಎಂದು ಆಸ್ಪತ್ರೆಯ ಸಿಬ್ಬಂದಿ ಮನವಿ ಮಾಡಿದ್ದಾರೆ. ಸುಮಾರು ಐದಾರು ತಿಂಗಳಿಂದ ನನ್ನ ಪತ್ನಿಗೆ ಉಸಿರಾಟದ ಸಮಸ್ಯೆ ಇದೆ. ಅಂದಿನಿಂದಲೂ ESI ಆಸ್ಪತ್ರೆಯಲ್ಲಿ ತೋರಿಸುತ್ತಿದ್ದೇನೆ. ಆದ್ರೆ ನಿನ್ನೆ ಆಸ್ಪತ್ರೆಯಲ್ಲಿ ಪತ್ನಿ ಮೃತಪಟ್ಟಿದ್ದಾರೆ. ಹಳೆಯ ಅಡ್ರೆಸ್ ಪಾದರಾಯನಪುರ ಇರುವ ಕಾರಣ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ […]

ವದಂತಿ ನಂಬಬೇಡಿ, ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಮುಚ್ಚಿಲ್ಲ..
ಸಾಧು ಶ್ರೀನಾಥ್​
|

Updated on:Apr 23, 2020 | 10:44 AM

Share

ಬೆಂಗಳೂರು: ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ರಾಜಾಜಿನಗರದ ESI ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಕಿಡಿಗೇಡಿಗಳು ವದಂತಿಗಳನ್ನು ಹಬ್ಬುತ್ತಿದ್ದಾರೆ. ಆದ್ರೆ ಇಎಸ್​ಐ ಆಸ್ಪತ್ರೆಯನ್ನು ಮುಚ್ಚಿಲ್ಲ. ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಗೆ ರೋಗಿಗಳು ಬರಬಹುದು ಎಂದು ಆಸ್ಪತ್ರೆಯ ಸಿಬ್ಬಂದಿ ಮನವಿ ಮಾಡಿದ್ದಾರೆ.

ಸುಮಾರು ಐದಾರು ತಿಂಗಳಿಂದ ನನ್ನ ಪತ್ನಿಗೆ ಉಸಿರಾಟದ ಸಮಸ್ಯೆ ಇದೆ. ಅಂದಿನಿಂದಲೂ ESI ಆಸ್ಪತ್ರೆಯಲ್ಲಿ ತೋರಿಸುತ್ತಿದ್ದೇನೆ. ಆದ್ರೆ ನಿನ್ನೆ ಆಸ್ಪತ್ರೆಯಲ್ಲಿ ಪತ್ನಿ ಮೃತಪಟ್ಟಿದ್ದಾರೆ. ಹಳೆಯ ಅಡ್ರೆಸ್ ಪಾದರಾಯನಪುರ ಇರುವ ಕಾರಣ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜನ ಭಯಪಟ್ಟಿದ್ದಾರೆ. ಆದ್ರೆ ಕೊರೊನಾ ಸೋಂಕು ತಗುಲಿಲ್ಲ ಎಂದು ವರದಿ ಬಂದಿದ್ದು ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಬೇಡಿ ಎಂದು ಮಹಿಳೆಯ ಪತಿ ಮನವಿ ಮಾಡಿದ್ದಾರೆ.

https://www.facebook.com/Tv9Kannada/videos/1482006035306413/?t=3

Published On - 5:41 pm, Tue, 21 April 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್