AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿ ನಂಬಬೇಡಿ, ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಮುಚ್ಚಿಲ್ಲ..

ಬೆಂಗಳೂರು: ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ರಾಜಾಜಿನಗರದ ESI ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಕಿಡಿಗೇಡಿಗಳು ವದಂತಿಗಳನ್ನು ಹಬ್ಬುತ್ತಿದ್ದಾರೆ. ಆದ್ರೆ ಇಎಸ್​ಐ ಆಸ್ಪತ್ರೆಯನ್ನು ಮುಚ್ಚಿಲ್ಲ. ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಗೆ ರೋಗಿಗಳು ಬರಬಹುದು ಎಂದು ಆಸ್ಪತ್ರೆಯ ಸಿಬ್ಬಂದಿ ಮನವಿ ಮಾಡಿದ್ದಾರೆ. ಸುಮಾರು ಐದಾರು ತಿಂಗಳಿಂದ ನನ್ನ ಪತ್ನಿಗೆ ಉಸಿರಾಟದ ಸಮಸ್ಯೆ ಇದೆ. ಅಂದಿನಿಂದಲೂ ESI ಆಸ್ಪತ್ರೆಯಲ್ಲಿ ತೋರಿಸುತ್ತಿದ್ದೇನೆ. ಆದ್ರೆ ನಿನ್ನೆ ಆಸ್ಪತ್ರೆಯಲ್ಲಿ ಪತ್ನಿ ಮೃತಪಟ್ಟಿದ್ದಾರೆ. ಹಳೆಯ ಅಡ್ರೆಸ್ ಪಾದರಾಯನಪುರ ಇರುವ ಕಾರಣ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ […]

ವದಂತಿ ನಂಬಬೇಡಿ, ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಮುಚ್ಚಿಲ್ಲ..
ಸಾಧು ಶ್ರೀನಾಥ್​
|

Updated on:Apr 23, 2020 | 10:44 AM

Share

ಬೆಂಗಳೂರು: ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ರಾಜಾಜಿನಗರದ ESI ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಕಿಡಿಗೇಡಿಗಳು ವದಂತಿಗಳನ್ನು ಹಬ್ಬುತ್ತಿದ್ದಾರೆ. ಆದ್ರೆ ಇಎಸ್​ಐ ಆಸ್ಪತ್ರೆಯನ್ನು ಮುಚ್ಚಿಲ್ಲ. ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಗೆ ರೋಗಿಗಳು ಬರಬಹುದು ಎಂದು ಆಸ್ಪತ್ರೆಯ ಸಿಬ್ಬಂದಿ ಮನವಿ ಮಾಡಿದ್ದಾರೆ.

ಸುಮಾರು ಐದಾರು ತಿಂಗಳಿಂದ ನನ್ನ ಪತ್ನಿಗೆ ಉಸಿರಾಟದ ಸಮಸ್ಯೆ ಇದೆ. ಅಂದಿನಿಂದಲೂ ESI ಆಸ್ಪತ್ರೆಯಲ್ಲಿ ತೋರಿಸುತ್ತಿದ್ದೇನೆ. ಆದ್ರೆ ನಿನ್ನೆ ಆಸ್ಪತ್ರೆಯಲ್ಲಿ ಪತ್ನಿ ಮೃತಪಟ್ಟಿದ್ದಾರೆ. ಹಳೆಯ ಅಡ್ರೆಸ್ ಪಾದರಾಯನಪುರ ಇರುವ ಕಾರಣ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜನ ಭಯಪಟ್ಟಿದ್ದಾರೆ. ಆದ್ರೆ ಕೊರೊನಾ ಸೋಂಕು ತಗುಲಿಲ್ಲ ಎಂದು ವರದಿ ಬಂದಿದ್ದು ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಬೇಡಿ ಎಂದು ಮಹಿಳೆಯ ಪತಿ ಮನವಿ ಮಾಡಿದ್ದಾರೆ.

https://www.facebook.com/Tv9Kannada/videos/1482006035306413/?t=3

Published On - 5:41 pm, Tue, 21 April 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!