AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿ ನಂಬಬೇಡಿ, ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಮುಚ್ಚಿಲ್ಲ..

ಬೆಂಗಳೂರು: ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ರಾಜಾಜಿನಗರದ ESI ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಕಿಡಿಗೇಡಿಗಳು ವದಂತಿಗಳನ್ನು ಹಬ್ಬುತ್ತಿದ್ದಾರೆ. ಆದ್ರೆ ಇಎಸ್​ಐ ಆಸ್ಪತ್ರೆಯನ್ನು ಮುಚ್ಚಿಲ್ಲ. ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಗೆ ರೋಗಿಗಳು ಬರಬಹುದು ಎಂದು ಆಸ್ಪತ್ರೆಯ ಸಿಬ್ಬಂದಿ ಮನವಿ ಮಾಡಿದ್ದಾರೆ. ಸುಮಾರು ಐದಾರು ತಿಂಗಳಿಂದ ನನ್ನ ಪತ್ನಿಗೆ ಉಸಿರಾಟದ ಸಮಸ್ಯೆ ಇದೆ. ಅಂದಿನಿಂದಲೂ ESI ಆಸ್ಪತ್ರೆಯಲ್ಲಿ ತೋರಿಸುತ್ತಿದ್ದೇನೆ. ಆದ್ರೆ ನಿನ್ನೆ ಆಸ್ಪತ್ರೆಯಲ್ಲಿ ಪತ್ನಿ ಮೃತಪಟ್ಟಿದ್ದಾರೆ. ಹಳೆಯ ಅಡ್ರೆಸ್ ಪಾದರಾಯನಪುರ ಇರುವ ಕಾರಣ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ […]

ವದಂತಿ ನಂಬಬೇಡಿ, ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಮುಚ್ಚಿಲ್ಲ..
ಸಾಧು ಶ್ರೀನಾಥ್​
|

Updated on:Apr 23, 2020 | 10:44 AM

Share

ಬೆಂಗಳೂರು: ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ರಾಜಾಜಿನಗರದ ESI ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಕಿಡಿಗೇಡಿಗಳು ವದಂತಿಗಳನ್ನು ಹಬ್ಬುತ್ತಿದ್ದಾರೆ. ಆದ್ರೆ ಇಎಸ್​ಐ ಆಸ್ಪತ್ರೆಯನ್ನು ಮುಚ್ಚಿಲ್ಲ. ಎಂದಿನಂತೆ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಗೆ ರೋಗಿಗಳು ಬರಬಹುದು ಎಂದು ಆಸ್ಪತ್ರೆಯ ಸಿಬ್ಬಂದಿ ಮನವಿ ಮಾಡಿದ್ದಾರೆ.

ಸುಮಾರು ಐದಾರು ತಿಂಗಳಿಂದ ನನ್ನ ಪತ್ನಿಗೆ ಉಸಿರಾಟದ ಸಮಸ್ಯೆ ಇದೆ. ಅಂದಿನಿಂದಲೂ ESI ಆಸ್ಪತ್ರೆಯಲ್ಲಿ ತೋರಿಸುತ್ತಿದ್ದೇನೆ. ಆದ್ರೆ ನಿನ್ನೆ ಆಸ್ಪತ್ರೆಯಲ್ಲಿ ಪತ್ನಿ ಮೃತಪಟ್ಟಿದ್ದಾರೆ. ಹಳೆಯ ಅಡ್ರೆಸ್ ಪಾದರಾಯನಪುರ ಇರುವ ಕಾರಣ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜನ ಭಯಪಟ್ಟಿದ್ದಾರೆ. ಆದ್ರೆ ಕೊರೊನಾ ಸೋಂಕು ತಗುಲಿಲ್ಲ ಎಂದು ವರದಿ ಬಂದಿದ್ದು ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಬೇಡಿ ಎಂದು ಮಹಿಳೆಯ ಪತಿ ಮನವಿ ಮಾಡಿದ್ದಾರೆ.

https://www.facebook.com/Tv9Kannada/videos/1482006035306413/?t=3

Published On - 5:41 pm, Tue, 21 April 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?