AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!

ಮದುವೆ ನಿಶ್ಚಯವಾಗಿರೋ ಹುಡುಗಿಯನ್ನು ತಾನು ಪ್ರೀತಿಸುತ್ತಿರೋದಾಗಿ ಸತೀಶ್ ಹೇಳಿಕೊಂಡಿದ್ದ. ಅಲ್ಲದೆ ಆಕೆ ಬೇರೆ ಮದುವೆ ಆಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!
ಬಲವಂತವಾಗಿ ತಾಳಿ ಕಟ್ಟಿದ ಸತೀಶ್​
ಪೃಥ್ವಿಶಂಕರ
| Edited By: sandhya thejappa|

Updated on:Jan 27, 2021 | 11:28 AM

Share

ಹಾಸನ: ಸೋಮವಾರ ವಿವಾಹ ನಿಗದಿಯಾಗಿದ್ದ ಮದುಮಗಳಿಗೆ ಮಾಜಿ ಪ್ರಿಯಕರನಿಂದ ಬಲವಂತವಾಗಿ ತಾಳಿಕಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ಯುವತಿ ಮನೆಯಲ್ಲಿ ನಡೆದಿದೆ.

ತಾನು ಆಕೆಯನ್ನ ಪ್ರೀತಿಸುತ್ತಿರೋದಾಗಿ ಮನೆಗೆ ಬಂದು ಬೆದರಿಸಿ ತಾಳಿಕಟ್ಟಿ ಕರೆದೊಯ್ದಿದ್ದಾರೆ ಎಂದು ಅರೆಕೆರೆ ಗ್ರಾಮದ ಯುವಕ ಸತೀಶ್ ವಿರುದ್ದ ಯುವತಿ ಪೋಷಕರ ಆರೋಪ ಮಾಡುತ್ತಿದ್ದಾರೆ. ಜನವರಿ 25 ಕ್ಕೆ ಸುಜಿತ್ ಕೃಷ್ಣ ಎಂಬುವವರ ಜೊತೆ ಯುವತಿಯ ಮದುವೆ ನಿಶ್ಚಯವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮದುವೆ ನಿಶ್ಚಯಿಸಿ ಕುಟುಂಬದವರು ಎಲ್ಲಾ ತಯಾರಿಮಾಡಿಕೊಂಡಿದ್ದರು.

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ.. ಮಧುವೆ ನಿಶ್ಚಯವಾಗಿರೋ ಹುಡುಗಿಯನ್ನು ತಾನು ಪ್ರೀತಿಸುತ್ತಿರೋದಾಗಿ ಸತೀಶ್ ಹೇಳಿಕೊಂಡಿದ್ದ. ಅಲ್ಲದೆ ಆಕೆ ಬೇರೆ ಮದುವೆ ಆಗುತ್ತಿರುವುದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ವಿಷಯ ತಿಳಿದ ಆತನ ಸ್ನೇಹಿತರು, ಸತೀಶ್‌ನನ್ನು ಯುವತಿ ಮನೆಗೆ ಕರೆದೊಯ್ದು ಅಲ್ಲೇ ಯುವತಿಯೊಂದಿಗೆ ಮದುವೆ ಮಾಡಿದ್ದಾರೆ.

ತಮ್ಮ ಮಗಳಿಗೆ ಇಷ್ಟವಿಲ್ಲದಿದ್ದರೂ ತಮ್ಮನ್ನ ಬೆದರಿಸಿ ಬಲವಂತವಾಗಿ ಮನೆಯೊಳಗೇ ಅರಿಶಿಣಕೊಂಬು ಕಟ್ಟಿ ಮಧುವೆ ಮಾಡಿದ್ದಾರೆ. ಹೀಗಾಗಿ ತಮ್ಮ ಮಗಳ ಪ್ರಾಣಕ್ಕೆ ಬೆದರಿಕೆ ಇದ್ದು ಆಕೆಯನ್ನು ರಕ್ಷಿಸಿ ಎಂದು ಯುವತಿಯ ತಾಯಿಯಿಂದ ಸಕಲೇಶಪುರ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಜನವರಿ 21 ರಂದು ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪ್ರಕರಣ ದಾಖಲಿಸಿಕೊಂಡ ಸಕಲೇಶಪುರ ನಗರ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

Published On - 8:10 am, Sat, 23 January 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ