Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ
ಪ್ರತೀಕ್ಷ್‌ ಮೇಲೆ ಹಲ್ಲೆ ನಡೆಸುತ್ತಿರುವ ತ್ರಿಶೂಲ್‌ ಮತ್ತು ಆತನ ಗ್ಯಾಂಗ್
Follow us
ಆಯೇಷಾ ಬಾನು
|

Updated on: Feb 01, 2021 | 8:20 AM

ಮಂಗಳೂರು: ತನ್ನ ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಆಕೆಯ ಮಾಜಿ ಪ್ರಿಯಕರ ಚೂರಿ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಹೋಟೆಲ್‌ನಲ್ಲಿ ನಡೆದಿದೆ. ಪ್ರತೀಕ್ಷ್‌ ಎಂಬಾತನಿಗೆ ತ್ರಿಶೂಲ್‌ ಮತ್ತು ಗ್ಯಾಂಗ್‌ ಚೂರಿಯಿಂದ ಅಟ್ಯಾಕ್ ಮಾಡಿದ್ದಾರೆ.

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಬಳಿಕ ಪ್ರತೀಕ್ಷ್‌ಗೆ 4 ಕಡೆ ಚೂರಿಯಿಂದ ಇರಿದಿದ್ದಾರೆ. 2 ದಿನಗಳ ಹಿಂದೆ ನಡೆದಿರುವ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರತೀಕ್ಷ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಗಲ್ ಪ್ರೇಮಿಯಿಂದ ವಧುವಿನ ಮನೆ ಮೇಲೆ ಗುಂಡಿನ ದಾಳಿ

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ