AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ
ಪ್ರತೀಕ್ಷ್‌ ಮೇಲೆ ಹಲ್ಲೆ ನಡೆಸುತ್ತಿರುವ ತ್ರಿಶೂಲ್‌ ಮತ್ತು ಆತನ ಗ್ಯಾಂಗ್
ಆಯೇಷಾ ಬಾನು
|

Updated on: Feb 01, 2021 | 8:20 AM

Share

ಮಂಗಳೂರು: ತನ್ನ ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಆಕೆಯ ಮಾಜಿ ಪ್ರಿಯಕರ ಚೂರಿ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಹೋಟೆಲ್‌ನಲ್ಲಿ ನಡೆದಿದೆ. ಪ್ರತೀಕ್ಷ್‌ ಎಂಬಾತನಿಗೆ ತ್ರಿಶೂಲ್‌ ಮತ್ತು ಗ್ಯಾಂಗ್‌ ಚೂರಿಯಿಂದ ಅಟ್ಯಾಕ್ ಮಾಡಿದ್ದಾರೆ.

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಬಳಿಕ ಪ್ರತೀಕ್ಷ್‌ಗೆ 4 ಕಡೆ ಚೂರಿಯಿಂದ ಇರಿದಿದ್ದಾರೆ. 2 ದಿನಗಳ ಹಿಂದೆ ನಡೆದಿರುವ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರತೀಕ್ಷ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಗಲ್ ಪ್ರೇಮಿಯಿಂದ ವಧುವಿನ ಮನೆ ಮೇಲೆ ಗುಂಡಿನ ದಾಳಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?