AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ
ಪ್ರತೀಕ್ಷ್‌ ಮೇಲೆ ಹಲ್ಲೆ ನಡೆಸುತ್ತಿರುವ ತ್ರಿಶೂಲ್‌ ಮತ್ತು ಆತನ ಗ್ಯಾಂಗ್
ಆಯೇಷಾ ಬಾನು
|

Updated on: Feb 01, 2021 | 8:20 AM

Share

ಮಂಗಳೂರು: ತನ್ನ ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಆಕೆಯ ಮಾಜಿ ಪ್ರಿಯಕರ ಚೂರಿ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಹೋಟೆಲ್‌ನಲ್ಲಿ ನಡೆದಿದೆ. ಪ್ರತೀಕ್ಷ್‌ ಎಂಬಾತನಿಗೆ ತ್ರಿಶೂಲ್‌ ಮತ್ತು ಗ್ಯಾಂಗ್‌ ಚೂರಿಯಿಂದ ಅಟ್ಯಾಕ್ ಮಾಡಿದ್ದಾರೆ.

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಬಳಿಕ ಪ್ರತೀಕ್ಷ್‌ಗೆ 4 ಕಡೆ ಚೂರಿಯಿಂದ ಇರಿದಿದ್ದಾರೆ. 2 ದಿನಗಳ ಹಿಂದೆ ನಡೆದಿರುವ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರತೀಕ್ಷ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಗಲ್ ಪ್ರೇಮಿಯಿಂದ ವಧುವಿನ ಮನೆ ಮೇಲೆ ಗುಂಡಿನ ದಾಳಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ