AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ
ಪ್ರತೀಕ್ಷ್‌ ಮೇಲೆ ಹಲ್ಲೆ ನಡೆಸುತ್ತಿರುವ ತ್ರಿಶೂಲ್‌ ಮತ್ತು ಆತನ ಗ್ಯಾಂಗ್
ಆಯೇಷಾ ಬಾನು
ಆಯೇಷಾ ಬಾನು|

Updated on: Feb 01, 2021 | 8:20 AM

Share

ಮಂಗಳೂರು: ತನ್ನ ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಆಕೆಯ ಮಾಜಿ ಪ್ರಿಯಕರ ಚೂರಿ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಹೋಟೆಲ್‌ನಲ್ಲಿ ನಡೆದಿದೆ. ಪ್ರತೀಕ್ಷ್‌ ಎಂಬಾತನಿಗೆ ತ್ರಿಶೂಲ್‌ ಮತ್ತು ಗ್ಯಾಂಗ್‌ ಚೂರಿಯಿಂದ ಅಟ್ಯಾಕ್ ಮಾಡಿದ್ದಾರೆ.

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಬಳಿಕ ಪ್ರತೀಕ್ಷ್‌ಗೆ 4 ಕಡೆ ಚೂರಿಯಿಂದ ಇರಿದಿದ್ದಾರೆ. 2 ದಿನಗಳ ಹಿಂದೆ ನಡೆದಿರುವ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರತೀಕ್ಷ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಗಲ್ ಪ್ರೇಮಿಯಿಂದ ವಧುವಿನ ಮನೆ ಮೇಲೆ ಗುಂಡಿನ ದಾಳಿ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ