AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚೂರಿ ಇರಿದ ಮಾಜಿ ಪ್ರಿಯಕರ.. ಕೃತ್ಯ CCTVಯಲ್ಲಿ ಸೆರೆ
ಪ್ರತೀಕ್ಷ್‌ ಮೇಲೆ ಹಲ್ಲೆ ನಡೆಸುತ್ತಿರುವ ತ್ರಿಶೂಲ್‌ ಮತ್ತು ಆತನ ಗ್ಯಾಂಗ್
ಆಯೇಷಾ ಬಾನು
|

Updated on: Feb 01, 2021 | 8:20 AM

Share

ಮಂಗಳೂರು: ತನ್ನ ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಆಕೆಯ ಮಾಜಿ ಪ್ರಿಯಕರ ಚೂರಿ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಹೋಟೆಲ್‌ನಲ್ಲಿ ನಡೆದಿದೆ. ಪ್ರತೀಕ್ಷ್‌ ಎಂಬಾತನಿಗೆ ತ್ರಿಶೂಲ್‌ ಮತ್ತು ಗ್ಯಾಂಗ್‌ ಚೂರಿಯಿಂದ ಅಟ್ಯಾಕ್ ಮಾಡಿದ್ದಾರೆ.

ಯುವತಿ ತನ್ನ ಇಬ್ಬರು ಸ್ನೇಹಿತರ ಜೊತೆ ಮಂಗಳೂರಿನ ಕುಮಾರ್ ಇಂಟರ್ನ್ಯಾಷನಲ್ ಹೋಟೆಲ್​ಗೆ ಬಂದಿದ್ದರು. ಈ ವೇಳೆ ಆಕೆಯ ಮಾಜಿ ಪ್ರಿಯಕರ ತ್ರಿಶೂಲ್‌ ಮತ್ತು ಹೆಲ್ಮೆಟ್ ಧರಿಸಿದ್ದ ಆತನ ಗ್ಯಾಂಗ್ ಏಕಾಏಕಿ ಹೋಟೆಲ್​ಗೆ ನುಗ್ಗಿ ಹೆಲ್ಮೆಟ್​ನಿಂದ ಮಾಜಿ ಪ್ರೇಯಸಿ ಜೊತೆಗಿದ್ದ ಪ್ರತೀಕ್ಷ್‌ ಎಂಬಾತನ ಮೇಲೆ ದಾಳಿ ನಡೆಸಿದ್ದಾರೆ.

ಬಳಿಕ ಪ್ರತೀಕ್ಷ್‌ಗೆ 4 ಕಡೆ ಚೂರಿಯಿಂದ ಇರಿದಿದ್ದಾರೆ. 2 ದಿನಗಳ ಹಿಂದೆ ನಡೆದಿರುವ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರತೀಕ್ಷ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಗಲ್ ಪ್ರೇಮಿಯಿಂದ ವಧುವಿನ ಮನೆ ಮೇಲೆ ಗುಂಡಿನ ದಾಳಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ