AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮುಖ್ಯಮಂತ್ರಿ ಎಸ್.ಆರ್. ಕಂಠಿ ಅವರ ಪತ್ನಿ, ಶತಾಯುಷಿ ಮರಿಬಸಮ್ಮ ವಿಧಿವಶ

ಮಾಜಿ ಸಿಎಂ ಎಸ್.ಆರ್.ಕಂಠಿ ಅವರ ಪತ್ನಿ ಮರಿಬಸಮ್ಮ ಕಂಠಿ(103) ನಿಧನರಾಗಿದ್ದಾರೆ. ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ವಾಸವಿದ್ದ ಮರಿಬಸಮ್ಮ ಇಂದು ಕೊನೆಯುಸಿರೆಳೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಆರ್. ಕಂಠಿ ಅವರ ಪತ್ನಿ, ಶತಾಯುಷಿ ಮರಿಬಸಮ್ಮ ವಿಧಿವಶ
ಆಯೇಷಾ ಬಾನು
| Edited By: |

Updated on:Dec 09, 2020 | 10:05 AM

Share

ಬೆಳಗಾವಿ: 1962 ರಲ್ಲಿ 96 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಆರ್. ಕಂಠಿ ಅವರ ಪತ್ನಿ ಮರಿಬಸಮ್ಮ ಕಂಠಿ (103) ನಿಧನರಾಗಿದ್ದಾರೆ. ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ವಾಸವಿದ್ದ ಮರಿಬಸಮ್ಮ ಇಂದು ಕೊನೆಯುಸಿರೆಳೆದಿದ್ದಾರೆ.

ಮಾಜಿ ಸಿಎಂ ದಿವಂಗತ ಎಸ್.ಆರ್. ಕಂಠಿ

ಕಾಂಗ್ರೆಸ್ ಸದಸ್ಯರಾಗಿದ್ದ ಮಾಜಿ ಸಿಎಂ S.R. ಕಂಠಿ ಅವರು 1956 ರಿಂದ 1962 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1962 ರಲ್ಲಿ 96 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ನಂತರ, ಎಸ್. ನಿಜಲಿಂಗಪ್ಪ ಸರ್ಕಾರದಲ್ಲಿ ಶಿಕ್ಷಣ ಮಂತ್ರಿಯಾಗಿ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಸೈನಿಕ್ ಶಾಲೆಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು. ರಾಜಕೀಯದಲ್ಲಿದ್ದರೂ ಇವರು ಆಸ್ತಿ, ಹಣ ಮಾಡಿರಲಿಲ್ಲ. ವಾಸವಾಗಿದ್ದ ತಮ್ಮ ಸ್ವಂತ ಮನೆಯನ್ನೇ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಲೆಂದು ದಾನ ಮಾಡಿದ್ದರು.

Published On - 2:10 pm, Tue, 8 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​