AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಫ್ಯಾನ್​ಗೆ ನೇಣುಬಿಗಿದುಕೊಂಡು ವಿನೋದಾ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ವಿಚಾರ ಕೇಳ್ತಿದ್ದಂತೆ ಪತಿ ಜಯಪ್ರಕಾಶ್ ಅಸ್ವಸ್ಥಗೊಂಡಿದ್ದಾರೆ. ಸಚಿವ ಭೈರತಿ ಬಸವರಾಜ್​ ಆಪ್ತ ಹಾಗೂ ಬಸವನಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬಸ್ಥರು ಕೂಡಲೆ ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿನೋದಾ […]

BBMP ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದೇಕೆ?
ಆಯೇಷಾ ಬಾನು
|

Updated on:Oct 27, 2020 | 2:55 PM

Share

ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಫ್ಯಾನ್​ಗೆ ನೇಣುಬಿಗಿದುಕೊಂಡು ವಿನೋದಾ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ವಿಚಾರ ಕೇಳ್ತಿದ್ದಂತೆ ಪತಿ ಜಯಪ್ರಕಾಶ್ ಅಸ್ವಸ್ಥಗೊಂಡಿದ್ದಾರೆ.

ಸಚಿವ ಭೈರತಿ ಬಸವರಾಜ್​ ಆಪ್ತ ಹಾಗೂ ಬಸವನಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬಸ್ಥರು ಕೂಡಲೆ ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿನೋದಾ ಇತ್ತೀಚೆಗೆ ಅಪೆಂಡಿಕ್ಸ್ ಆಪರೇಷನ್​ಗೆ ಒಳಗಾಗಿದ್ರು . ಈಗ  3 ವರ್ಷದ ಮಗು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 1:54 pm, Tue, 27 October 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ