AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಜಾಕೀರ್ ಅರೆಸ್ಟ್

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಾಗಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್​ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಜಾಕೀರ್ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 03, 2020 | 8:22 AM

Share

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಾಗಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್​ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಹಿಂದೆ ಮಾಜಿ ಮೇಯರ್ ಸಂಪತ್‌ರಾಜ್ ಬಂಧಿಸಲಾಗಿತ್ತು. ಈಗ ಮಾಜಿ ಕಾರ್ಪೊರೇಟರ್ ಜಾಕೀರ್ ಸೆರೆಯಾಗಿದ್ದಾರೆ.

ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ: ಬೆಚ್ಚಿಬೀಳಿಸುತ್ತಿದೆ ಸಂಪತ್ ಮತ್ತು ಆರೋಪಿಗಳ ಮೊಬೈಲ್​ ಕಾಲ್ ಡಿಟೇಲ್ಸ್​

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.