AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಟೆ ಮೇಲೆ ಕುಳಿತು ತರಕಾರಿ ವ್ಯಾಪಾರಕ್ಕೆ ಇಳಿದ ಮಾಜಿ ಸಚಿವ ರೇವಣ್ಣ!

ಹಾಸನ: ಕೊರೊನಾ ಸೋಂಕು ಕಾಲದಲ್ಲಿ ಮಾಜಿ ಸಚಿವ ರೇವಣ್ಣ ತರಕಾರಿ ವ್ಯಾಪಾರಕ್ಕೆ ಇಳಿದಿದ್ದಾರೆ! ಲಾಕ್​ ಡೌನ್​ 2.0 ಚಾಲ್ತಿಯಲ್ಲಿರುವಾಗ ರೈತರ ಓಡಾಟಕ್ಕೆ ಕಷ್ಟವಾಗಿದೆ. ಮಾರುಕಟ್ಟೆವರೆಗೂ ಬೆಳೆ ತರಲು ಆಗದೆ ಪಡದಾಡುತ್ತಿದ್ದಾರೆ. ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ರೈತರು ಕಂಗೆಟ್ಟಿದ್ದಾರೆ. ಪರಿಸ್ಥಿತಿಯನ್ನ ಅರಿತ ಹೆಚ್​ಡಿ ರೇವಣ್ಣ ರೈತರಿಂದ ಲೋಡ್ ಗಟ್ಟಲೆ ತರಕಾರಿ ಖರೀದಿಸಿದ್ದಾರೆ. ಎಪಿಎಂಸಿಗೆ ಬರೋ ಲೋಡ್ ಗಟ್ಟಲೆ ತರಕಾರಿಯನ್ನ ಖರೀದಿಸಿ ಬಡವರಿಗೆ ಹಂಚಿದ್ದಾರೆ. ಹೊಳೆನರಸೀಪುರ ಪಟ್ಟಣದ ಎಪಿಎಂಸಿಯಲ್ಲಿ ಮಾಸ್ಕ್​ ಧರಿಸಿಯೇ ತರಕಾರಿ ಖರೀದಿ ಮಾಡಿದ ರೇವಣ್ಣ, ಪ್ರತಿಗ್ರಾಮದ […]

ಮೂಟೆ ಮೇಲೆ ಕುಳಿತು ತರಕಾರಿ ವ್ಯಾಪಾರಕ್ಕೆ ಇಳಿದ ಮಾಜಿ ಸಚಿವ ರೇವಣ್ಣ!
ಸಾಧು ಶ್ರೀನಾಥ್​
|

Updated on: Apr 21, 2020 | 11:43 AM

Share

ಹಾಸನ: ಕೊರೊನಾ ಸೋಂಕು ಕಾಲದಲ್ಲಿ ಮಾಜಿ ಸಚಿವ ರೇವಣ್ಣ ತರಕಾರಿ ವ್ಯಾಪಾರಕ್ಕೆ ಇಳಿದಿದ್ದಾರೆ! ಲಾಕ್​ ಡೌನ್​ 2.0 ಚಾಲ್ತಿಯಲ್ಲಿರುವಾಗ ರೈತರ ಓಡಾಟಕ್ಕೆ ಕಷ್ಟವಾಗಿದೆ. ಮಾರುಕಟ್ಟೆವರೆಗೂ ಬೆಳೆ ತರಲು ಆಗದೆ ಪಡದಾಡುತ್ತಿದ್ದಾರೆ. ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ರೈತರು ಕಂಗೆಟ್ಟಿದ್ದಾರೆ. ಪರಿಸ್ಥಿತಿಯನ್ನ ಅರಿತ ಹೆಚ್​ಡಿ ರೇವಣ್ಣ ರೈತರಿಂದ ಲೋಡ್ ಗಟ್ಟಲೆ ತರಕಾರಿ ಖರೀದಿಸಿದ್ದಾರೆ. ಎಪಿಎಂಸಿಗೆ ಬರೋ ಲೋಡ್ ಗಟ್ಟಲೆ ತರಕಾರಿಯನ್ನ ಖರೀದಿಸಿ ಬಡವರಿಗೆ ಹಂಚಿದ್ದಾರೆ.

ಹೊಳೆನರಸೀಪುರ ಪಟ್ಟಣದ ಎಪಿಎಂಸಿಯಲ್ಲಿ ಮಾಸ್ಕ್​ ಧರಿಸಿಯೇ ತರಕಾರಿ ಖರೀದಿ ಮಾಡಿದ ರೇವಣ್ಣ, ಪ್ರತಿಗ್ರಾಮದ ಡೈರಿಗಳ ಮೂಲಕ ಬಡ ಜನರಿಗೆ ಅದನ್ನ ವಿತರಣೆ ಮಾಡಿದ್ದಾರೆ. ತಾವೇ ಖುದ್ದಾಗಿ ಮಾರ್ಕೆಟ್​ಗೆ ಹೋಗಿ ತರಕಾರಿ ಖರೀದಿಸಿದ್ದಾರೆ ಮಾಜಿ ಸಚಿವ. ತನ್ಮೂಲಕ, ತಮ್ಮ ಕ್ಷೇತ್ರದ ಜನರಿಗೆ ತರಕಾರಿ ವಿತರಿಸಲು ಮತ್ತು ನಷ್ಟಕ್ಕೀಡಾಗುತ್ತಿರೋ ರೈತರಿಗೂ ಹೆಚ್.ಡಿ.ರೇವಣ್ಣ ನೆರವಾಗುತ್ತಿದ್ದಾರೆ. ತರಕಾರಿ ಖರೀದಿಸಿ ಬಡವರಿಗೆ ಹಂಚಿಕೆ ಮಾಡುವಾಗಲೂ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದಾರೆ.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!