AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಟೆ ಮೇಲೆ ಕುಳಿತು ತರಕಾರಿ ವ್ಯಾಪಾರಕ್ಕೆ ಇಳಿದ ಮಾಜಿ ಸಚಿವ ರೇವಣ್ಣ!

ಹಾಸನ: ಕೊರೊನಾ ಸೋಂಕು ಕಾಲದಲ್ಲಿ ಮಾಜಿ ಸಚಿವ ರೇವಣ್ಣ ತರಕಾರಿ ವ್ಯಾಪಾರಕ್ಕೆ ಇಳಿದಿದ್ದಾರೆ! ಲಾಕ್​ ಡೌನ್​ 2.0 ಚಾಲ್ತಿಯಲ್ಲಿರುವಾಗ ರೈತರ ಓಡಾಟಕ್ಕೆ ಕಷ್ಟವಾಗಿದೆ. ಮಾರುಕಟ್ಟೆವರೆಗೂ ಬೆಳೆ ತರಲು ಆಗದೆ ಪಡದಾಡುತ್ತಿದ್ದಾರೆ. ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ರೈತರು ಕಂಗೆಟ್ಟಿದ್ದಾರೆ. ಪರಿಸ್ಥಿತಿಯನ್ನ ಅರಿತ ಹೆಚ್​ಡಿ ರೇವಣ್ಣ ರೈತರಿಂದ ಲೋಡ್ ಗಟ್ಟಲೆ ತರಕಾರಿ ಖರೀದಿಸಿದ್ದಾರೆ. ಎಪಿಎಂಸಿಗೆ ಬರೋ ಲೋಡ್ ಗಟ್ಟಲೆ ತರಕಾರಿಯನ್ನ ಖರೀದಿಸಿ ಬಡವರಿಗೆ ಹಂಚಿದ್ದಾರೆ. ಹೊಳೆನರಸೀಪುರ ಪಟ್ಟಣದ ಎಪಿಎಂಸಿಯಲ್ಲಿ ಮಾಸ್ಕ್​ ಧರಿಸಿಯೇ ತರಕಾರಿ ಖರೀದಿ ಮಾಡಿದ ರೇವಣ್ಣ, ಪ್ರತಿಗ್ರಾಮದ […]

ಮೂಟೆ ಮೇಲೆ ಕುಳಿತು ತರಕಾರಿ ವ್ಯಾಪಾರಕ್ಕೆ ಇಳಿದ ಮಾಜಿ ಸಚಿವ ರೇವಣ್ಣ!
ಸಾಧು ಶ್ರೀನಾಥ್​
|

Updated on: Apr 21, 2020 | 11:43 AM

Share

ಹಾಸನ: ಕೊರೊನಾ ಸೋಂಕು ಕಾಲದಲ್ಲಿ ಮಾಜಿ ಸಚಿವ ರೇವಣ್ಣ ತರಕಾರಿ ವ್ಯಾಪಾರಕ್ಕೆ ಇಳಿದಿದ್ದಾರೆ! ಲಾಕ್​ ಡೌನ್​ 2.0 ಚಾಲ್ತಿಯಲ್ಲಿರುವಾಗ ರೈತರ ಓಡಾಟಕ್ಕೆ ಕಷ್ಟವಾಗಿದೆ. ಮಾರುಕಟ್ಟೆವರೆಗೂ ಬೆಳೆ ತರಲು ಆಗದೆ ಪಡದಾಡುತ್ತಿದ್ದಾರೆ. ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ರೈತರು ಕಂಗೆಟ್ಟಿದ್ದಾರೆ. ಪರಿಸ್ಥಿತಿಯನ್ನ ಅರಿತ ಹೆಚ್​ಡಿ ರೇವಣ್ಣ ರೈತರಿಂದ ಲೋಡ್ ಗಟ್ಟಲೆ ತರಕಾರಿ ಖರೀದಿಸಿದ್ದಾರೆ. ಎಪಿಎಂಸಿಗೆ ಬರೋ ಲೋಡ್ ಗಟ್ಟಲೆ ತರಕಾರಿಯನ್ನ ಖರೀದಿಸಿ ಬಡವರಿಗೆ ಹಂಚಿದ್ದಾರೆ.

ಹೊಳೆನರಸೀಪುರ ಪಟ್ಟಣದ ಎಪಿಎಂಸಿಯಲ್ಲಿ ಮಾಸ್ಕ್​ ಧರಿಸಿಯೇ ತರಕಾರಿ ಖರೀದಿ ಮಾಡಿದ ರೇವಣ್ಣ, ಪ್ರತಿಗ್ರಾಮದ ಡೈರಿಗಳ ಮೂಲಕ ಬಡ ಜನರಿಗೆ ಅದನ್ನ ವಿತರಣೆ ಮಾಡಿದ್ದಾರೆ. ತಾವೇ ಖುದ್ದಾಗಿ ಮಾರ್ಕೆಟ್​ಗೆ ಹೋಗಿ ತರಕಾರಿ ಖರೀದಿಸಿದ್ದಾರೆ ಮಾಜಿ ಸಚಿವ. ತನ್ಮೂಲಕ, ತಮ್ಮ ಕ್ಷೇತ್ರದ ಜನರಿಗೆ ತರಕಾರಿ ವಿತರಿಸಲು ಮತ್ತು ನಷ್ಟಕ್ಕೀಡಾಗುತ್ತಿರೋ ರೈತರಿಗೂ ಹೆಚ್.ಡಿ.ರೇವಣ್ಣ ನೆರವಾಗುತ್ತಿದ್ದಾರೆ. ತರಕಾರಿ ಖರೀದಿಸಿ ಬಡವರಿಗೆ ಹಂಚಿಕೆ ಮಾಡುವಾಗಲೂ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದಾರೆ.

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ