AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ […]

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’
ಮಾಜಿ ಸಚಿವ ವಿನಯ್​ ಕುಲಕರ್ಣಿ
ಆಯೇಷಾ ಬಾನು
| Edited By: |

Updated on:Nov 30, 2020 | 5:26 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ.

ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ವಿನಯ್ ಕುಲಕರ್ಣಿ ಫೇಸ್‌ಬುಕ್​ ಪೋಸ್ಟ್:

Published On - 10:45 am, Fri, 6 November 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ