AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ […]

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’
ಮಾಜಿ ಸಚಿವ ವಿನಯ್​ ಕುಲಕರ್ಣಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Nov 30, 2020 | 5:26 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ.

ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ವಿನಯ್ ಕುಲಕರ್ಣಿ ಫೇಸ್‌ಬುಕ್​ ಪೋಸ್ಟ್:

Published On - 10:45 am, Fri, 6 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್