AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ […]

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’
ಮಾಜಿ ಸಚಿವ ವಿನಯ್​ ಕುಲಕರ್ಣಿ
ಆಯೇಷಾ ಬಾನು
| Edited By: |

Updated on:Nov 30, 2020 | 5:26 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ.

ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ವಿನಯ್ ಕುಲಕರ್ಣಿ ಫೇಸ್‌ಬುಕ್​ ಪೋಸ್ಟ್:

Published On - 10:45 am, Fri, 6 November 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ