AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ […]

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’
ಮಾಜಿ ಸಚಿವ ವಿನಯ್​ ಕುಲಕರ್ಣಿ
ಆಯೇಷಾ ಬಾನು
| Updated By: Skanda|

Updated on:Nov 30, 2020 | 5:26 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ.

ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ವಿನಯ್ ಕುಲಕರ್ಣಿ ಫೇಸ್‌ಬುಕ್​ ಪೋಸ್ಟ್:

Published On - 10:45 am, Fri, 6 November 20