AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ […]

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’
ಮಾಜಿ ಸಚಿವ ವಿನಯ್​ ಕುಲಕರ್ಣಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Nov 30, 2020 | 5:26 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ.

ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ವಿನಯ್ ಕುಲಕರ್ಣಿ ಫೇಸ್‌ಬುಕ್​ ಪೋಸ್ಟ್:

Published On - 10:45 am, Fri, 6 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್