AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ -ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ ಕಾರಿದ್ದಾರೆ. ಸಚಿವ K.S.ಈಶ್ವರಪ್ಪರಿಂದ ಸಮಾಜಕ್ಕೆ ಏನೂ ಕೊಡುಗೆ ಇಲ್ಲ. ಈ ಹಿಂದೆ ಆರ್.ಎಸ್.ಎಸ್​ನಿಂದ ನನಗೆ ತೊಂದರೆಯಾಗುತ್ತದೆ ಅಂತಾ ಕನಕದಾಸರ ಹೋರಾಟಕ್ಕೆ ಹೋಗಿರಲಿಲ್ಲ. ಕನಕ ಪೀಠಕ್ಕಾಗಿ ರಚನೆಯಾಗಿದ್ದ ರಾಯಣ್ಣ ಬ್ರಿಗೇಡ್ ಈಗ ಏನಾಯ್ತು? ಇದರಿಂದ ಕುರುಬ ಸಮುದಾಯ ಬಹಳ ನೊಂದುಕೊಂಡಿದೆ. ಟಿವಿ ಇಂಟರ್ ವ್ಯೂವ್​ಗೆ ಬಂದವರು ಈಶ್ವರಪ್ಪರ ಬಗ್ಗೆ ಕೈ ಮುಗಿದು ಹೇಳುತ್ತಾರೆ. ಈಶ್ವರಪ್ಪ ನಮಗೆ […]

‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ -ಬೇಳೂರು ಗೋಪಾಲಕೃಷ್ಣ
ಬೇಳೂರು ಗೋಪಾಲಕೃಷ್ಣ
ಆಯೇಷಾ ಬಾನು
| Edited By: |

Updated on: Nov 03, 2020 | 2:04 PM

Share

ಶಿವಮೊಗ್ಗ: ‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ ಕಾರಿದ್ದಾರೆ. ಸಚಿವ K.S.ಈಶ್ವರಪ್ಪರಿಂದ ಸಮಾಜಕ್ಕೆ ಏನೂ ಕೊಡುಗೆ ಇಲ್ಲ. ಈ ಹಿಂದೆ ಆರ್.ಎಸ್.ಎಸ್​ನಿಂದ ನನಗೆ ತೊಂದರೆಯಾಗುತ್ತದೆ ಅಂತಾ ಕನಕದಾಸರ ಹೋರಾಟಕ್ಕೆ ಹೋಗಿರಲಿಲ್ಲ.

ಕನಕ ಪೀಠಕ್ಕಾಗಿ ರಚನೆಯಾಗಿದ್ದ ರಾಯಣ್ಣ ಬ್ರಿಗೇಡ್ ಈಗ ಏನಾಯ್ತು? ಇದರಿಂದ ಕುರುಬ ಸಮುದಾಯ ಬಹಳ ನೊಂದುಕೊಂಡಿದೆ. ಟಿವಿ ಇಂಟರ್ ವ್ಯೂವ್​ಗೆ ಬಂದವರು ಈಶ್ವರಪ್ಪರ ಬಗ್ಗೆ ಕೈ ಮುಗಿದು ಹೇಳುತ್ತಾರೆ. ಈಶ್ವರಪ್ಪ ನಮಗೆ ಮುಗಿಸಿ ಬಿಟ್ಟರು ಎನ್ನುತ್ತಾರೆ. ಇವರೆಲ್ಲಾ ಹಿಂದುಳಿದ ನಾಯಕರು ಎಂದು ಈಶ್ವರಪ್ಪ ವಿರುದ್ಧ ಬೇಳೂರು ವಾಕ್ ಪ್ರಹಾರ ಮಾಡಿದ್ದಾರೆ.

ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಒಂದು ಚಾನ್ಸ್ ನೋಡೋಣ ಅಂತಾ ಎಸ್.ಟಿ. ಮೀಸಲಾತಿಗೆ ಸೇರಿಸುವ ಹೋರಾಟ ನಡೆಸುತ್ತಿದ್ದಾರೆ. ಈಶ್ವರಪ್ಪರನ್ನು ಯಾರಾದರು ಮುಖಂಡರು ನಂಬಿಕೊಂಡು ಹೋದರೆ ಮೂರು ನಾಮವೇ ಗತಿ. ಉದಾಹರಣೆಗೆ ನಾನೇ ಇದ್ದೀನಿ. ಅವರನ್ನು ನಂಬಿ ಹೋಗಿದ್ದಕ್ಕೆ ನನಗೆ ಟಿಕೆಟ್ ಸಹ ಕೈತಪ್ಪಿತು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

Follow Us
ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ
ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ
ತೈಲದ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ
ತೈಲದ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ
ಜನರನ್ನು ರಕ್ಷಿಸಲು ಸುತ್ತಿಗೆಯಿಂದ ಛಾವಣಿ ಒಡೆದು ನುಗ್ಗಿದ ಯುವಕರು
ಜನರನ್ನು ರಕ್ಷಿಸಲು ಸುತ್ತಿಗೆಯಿಂದ ಛಾವಣಿ ಒಡೆದು ನುಗ್ಗಿದ ಯುವಕರು
ಗೂಗಲ್ ಮ್ಯಾಪ್ ತಂದ ಆಪತ್ತು! ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು
ಗೂಗಲ್ ಮ್ಯಾಪ್ ತಂದ ಆಪತ್ತು! ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು
ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ
ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ
ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ
ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ
ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು!
ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು!
‘ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ?’
‘ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ?’
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್