AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ -ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ ಕಾರಿದ್ದಾರೆ. ಸಚಿವ K.S.ಈಶ್ವರಪ್ಪರಿಂದ ಸಮಾಜಕ್ಕೆ ಏನೂ ಕೊಡುಗೆ ಇಲ್ಲ. ಈ ಹಿಂದೆ ಆರ್.ಎಸ್.ಎಸ್​ನಿಂದ ನನಗೆ ತೊಂದರೆಯಾಗುತ್ತದೆ ಅಂತಾ ಕನಕದಾಸರ ಹೋರಾಟಕ್ಕೆ ಹೋಗಿರಲಿಲ್ಲ. ಕನಕ ಪೀಠಕ್ಕಾಗಿ ರಚನೆಯಾಗಿದ್ದ ರಾಯಣ್ಣ ಬ್ರಿಗೇಡ್ ಈಗ ಏನಾಯ್ತು? ಇದರಿಂದ ಕುರುಬ ಸಮುದಾಯ ಬಹಳ ನೊಂದುಕೊಂಡಿದೆ. ಟಿವಿ ಇಂಟರ್ ವ್ಯೂವ್​ಗೆ ಬಂದವರು ಈಶ್ವರಪ್ಪರ ಬಗ್ಗೆ ಕೈ ಮುಗಿದು ಹೇಳುತ್ತಾರೆ. ಈಶ್ವರಪ್ಪ ನಮಗೆ […]

‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ -ಬೇಳೂರು ಗೋಪಾಲಕೃಷ್ಣ
ಬೇಳೂರು ಗೋಪಾಲಕೃಷ್ಣ
ಆಯೇಷಾ ಬಾನು
| Edited By: |

Updated on: Nov 03, 2020 | 2:04 PM

Share

ಶಿವಮೊಗ್ಗ: ‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ ಕಾರಿದ್ದಾರೆ. ಸಚಿವ K.S.ಈಶ್ವರಪ್ಪರಿಂದ ಸಮಾಜಕ್ಕೆ ಏನೂ ಕೊಡುಗೆ ಇಲ್ಲ. ಈ ಹಿಂದೆ ಆರ್.ಎಸ್.ಎಸ್​ನಿಂದ ನನಗೆ ತೊಂದರೆಯಾಗುತ್ತದೆ ಅಂತಾ ಕನಕದಾಸರ ಹೋರಾಟಕ್ಕೆ ಹೋಗಿರಲಿಲ್ಲ.

ಕನಕ ಪೀಠಕ್ಕಾಗಿ ರಚನೆಯಾಗಿದ್ದ ರಾಯಣ್ಣ ಬ್ರಿಗೇಡ್ ಈಗ ಏನಾಯ್ತು? ಇದರಿಂದ ಕುರುಬ ಸಮುದಾಯ ಬಹಳ ನೊಂದುಕೊಂಡಿದೆ. ಟಿವಿ ಇಂಟರ್ ವ್ಯೂವ್​ಗೆ ಬಂದವರು ಈಶ್ವರಪ್ಪರ ಬಗ್ಗೆ ಕೈ ಮುಗಿದು ಹೇಳುತ್ತಾರೆ. ಈಶ್ವರಪ್ಪ ನಮಗೆ ಮುಗಿಸಿ ಬಿಟ್ಟರು ಎನ್ನುತ್ತಾರೆ. ಇವರೆಲ್ಲಾ ಹಿಂದುಳಿದ ನಾಯಕರು ಎಂದು ಈಶ್ವರಪ್ಪ ವಿರುದ್ಧ ಬೇಳೂರು ವಾಕ್ ಪ್ರಹಾರ ಮಾಡಿದ್ದಾರೆ.

ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಒಂದು ಚಾನ್ಸ್ ನೋಡೋಣ ಅಂತಾ ಎಸ್.ಟಿ. ಮೀಸಲಾತಿಗೆ ಸೇರಿಸುವ ಹೋರಾಟ ನಡೆಸುತ್ತಿದ್ದಾರೆ. ಈಶ್ವರಪ್ಪರನ್ನು ಯಾರಾದರು ಮುಖಂಡರು ನಂಬಿಕೊಂಡು ಹೋದರೆ ಮೂರು ನಾಮವೇ ಗತಿ. ಉದಾಹರಣೆಗೆ ನಾನೇ ಇದ್ದೀನಿ. ಅವರನ್ನು ನಂಬಿ ಹೋಗಿದ್ದಕ್ಕೆ ನನಗೆ ಟಿಕೆಟ್ ಸಹ ಕೈತಪ್ಪಿತು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!