AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ -ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ ಕಾರಿದ್ದಾರೆ. ಸಚಿವ K.S.ಈಶ್ವರಪ್ಪರಿಂದ ಸಮಾಜಕ್ಕೆ ಏನೂ ಕೊಡುಗೆ ಇಲ್ಲ. ಈ ಹಿಂದೆ ಆರ್.ಎಸ್.ಎಸ್​ನಿಂದ ನನಗೆ ತೊಂದರೆಯಾಗುತ್ತದೆ ಅಂತಾ ಕನಕದಾಸರ ಹೋರಾಟಕ್ಕೆ ಹೋಗಿರಲಿಲ್ಲ. ಕನಕ ಪೀಠಕ್ಕಾಗಿ ರಚನೆಯಾಗಿದ್ದ ರಾಯಣ್ಣ ಬ್ರಿಗೇಡ್ ಈಗ ಏನಾಯ್ತು? ಇದರಿಂದ ಕುರುಬ ಸಮುದಾಯ ಬಹಳ ನೊಂದುಕೊಂಡಿದೆ. ಟಿವಿ ಇಂಟರ್ ವ್ಯೂವ್​ಗೆ ಬಂದವರು ಈಶ್ವರಪ್ಪರ ಬಗ್ಗೆ ಕೈ ಮುಗಿದು ಹೇಳುತ್ತಾರೆ. ಈಶ್ವರಪ್ಪ ನಮಗೆ […]

‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ -ಬೇಳೂರು ಗೋಪಾಲಕೃಷ್ಣ
ಬೇಳೂರು ಗೋಪಾಲಕೃಷ್ಣ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Nov 03, 2020 | 2:04 PM

Share

ಶಿವಮೊಗ್ಗ: ‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ ಕಾರಿದ್ದಾರೆ. ಸಚಿವ K.S.ಈಶ್ವರಪ್ಪರಿಂದ ಸಮಾಜಕ್ಕೆ ಏನೂ ಕೊಡುಗೆ ಇಲ್ಲ. ಈ ಹಿಂದೆ ಆರ್.ಎಸ್.ಎಸ್​ನಿಂದ ನನಗೆ ತೊಂದರೆಯಾಗುತ್ತದೆ ಅಂತಾ ಕನಕದಾಸರ ಹೋರಾಟಕ್ಕೆ ಹೋಗಿರಲಿಲ್ಲ.

ಕನಕ ಪೀಠಕ್ಕಾಗಿ ರಚನೆಯಾಗಿದ್ದ ರಾಯಣ್ಣ ಬ್ರಿಗೇಡ್ ಈಗ ಏನಾಯ್ತು? ಇದರಿಂದ ಕುರುಬ ಸಮುದಾಯ ಬಹಳ ನೊಂದುಕೊಂಡಿದೆ. ಟಿವಿ ಇಂಟರ್ ವ್ಯೂವ್​ಗೆ ಬಂದವರು ಈಶ್ವರಪ್ಪರ ಬಗ್ಗೆ ಕೈ ಮುಗಿದು ಹೇಳುತ್ತಾರೆ. ಈಶ್ವರಪ್ಪ ನಮಗೆ ಮುಗಿಸಿ ಬಿಟ್ಟರು ಎನ್ನುತ್ತಾರೆ. ಇವರೆಲ್ಲಾ ಹಿಂದುಳಿದ ನಾಯಕರು ಎಂದು ಈಶ್ವರಪ್ಪ ವಿರುದ್ಧ ಬೇಳೂರು ವಾಕ್ ಪ್ರಹಾರ ಮಾಡಿದ್ದಾರೆ.

ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಒಂದು ಚಾನ್ಸ್ ನೋಡೋಣ ಅಂತಾ ಎಸ್.ಟಿ. ಮೀಸಲಾತಿಗೆ ಸೇರಿಸುವ ಹೋರಾಟ ನಡೆಸುತ್ತಿದ್ದಾರೆ. ಈಶ್ವರಪ್ಪರನ್ನು ಯಾರಾದರು ಮುಖಂಡರು ನಂಬಿಕೊಂಡು ಹೋದರೆ ಮೂರು ನಾಮವೇ ಗತಿ. ಉದಾಹರಣೆಗೆ ನಾನೇ ಇದ್ದೀನಿ. ಅವರನ್ನು ನಂಬಿ ಹೋಗಿದ್ದಕ್ಕೆ ನನಗೆ ಟಿಕೆಟ್ ಸಹ ಕೈತಪ್ಪಿತು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ