AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲ್ಲಟಗಿ ಜಾತ್ರೆಯಲ್ಲಿ ಕಾಣೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಹಳ್ಳವೊಂದರಲ್ಲಿ ಶವವಾಗಿ ಪತ್ತೆ..

ನಿನ್ನೆ ಸಂಜೆ ಬಲ್ಲಟಗಿಯಲ್ಲಿ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಸಣ್ಣಯ್ಯ ಮತ್ತು ವರುಣ ಇಬ್ಬರು ಬಾಲಕರು ಬಲ್ಲಟಗಿ ಗ್ರಾಮದ ಬಳಿಯ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಾತ್ರೆಯಲ್ಲಿ ಕಾಣೆಯಾಗಿದ್ದರು ಎಂದು ಕುಟುಂಬಸ್ಥರು ತಡರಾತ್ರಿವರೆಗೂ ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಆದ್ರೆ ಹುಡುಗರು ಮಾತ್ರ ಪತ್ತೆಯಾಗಿರಲಿಲ್ಲ.

ಬಲ್ಲಟಗಿ ಜಾತ್ರೆಯಲ್ಲಿ ಕಾಣೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಹಳ್ಳವೊಂದರಲ್ಲಿ ಶವವಾಗಿ ಪತ್ತೆ..
ವರುಣ ಮತ್ತು ಸಣ್ಣಯ್ಯ
ಆಯೇಷಾ ಬಾನು
|

Updated on:Mar 08, 2021 | 10:55 AM

Share

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಬಾಲಕರಿಬ್ಬರು ಬಲ್ಲಟಗಿ ಗ್ರಾಮದ ಬಳಿ ಇರುವ ಹಳ್ಳವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಣ್ಣಯ್ಯ(7), ವರುಣ(9) ಶವವಾಗಿ ಪತ್ತೆಯಾದ ಬಾಲಕರು.

ನಿನ್ನೆ ಸಂಜೆ ಬಲ್ಲಟಗಿಯಲ್ಲಿ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಸಣ್ಣಯ್ಯ ಮತ್ತು ವರುಣ ಇಬ್ಬರು ಬಾಲಕರು ಬಲ್ಲಟಗಿ ಗ್ರಾಮದ ಬಳಿಯ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಾತ್ರೆಯಲ್ಲಿ ಕಾಣೆಯಾಗಿದ್ದರು ಎಂದು ಕುಟುಂಬಸ್ಥರು ತಡರಾತ್ರಿವರೆಗೂ ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಆದ್ರೆ ಹುಡುಗರು ಮಾತ್ರ ಪತ್ತೆಯಾಗಿರಲಿಲ್ಲ. ಮೃತ ಬಾಲಕರು ಮಾನ್ವಿ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಮೊಮ್ಮಕ್ಕಳು. ಸ್ಥಳಕ್ಕೆ ಸಿರವಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ

Published On - 10:55 am, Mon, 8 March 21

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್