AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲ್ಲಟಗಿ ಜಾತ್ರೆಯಲ್ಲಿ ಕಾಣೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಹಳ್ಳವೊಂದರಲ್ಲಿ ಶವವಾಗಿ ಪತ್ತೆ..

ನಿನ್ನೆ ಸಂಜೆ ಬಲ್ಲಟಗಿಯಲ್ಲಿ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಸಣ್ಣಯ್ಯ ಮತ್ತು ವರುಣ ಇಬ್ಬರು ಬಾಲಕರು ಬಲ್ಲಟಗಿ ಗ್ರಾಮದ ಬಳಿಯ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಾತ್ರೆಯಲ್ಲಿ ಕಾಣೆಯಾಗಿದ್ದರು ಎಂದು ಕುಟುಂಬಸ್ಥರು ತಡರಾತ್ರಿವರೆಗೂ ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಆದ್ರೆ ಹುಡುಗರು ಮಾತ್ರ ಪತ್ತೆಯಾಗಿರಲಿಲ್ಲ.

ಬಲ್ಲಟಗಿ ಜಾತ್ರೆಯಲ್ಲಿ ಕಾಣೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಹಳ್ಳವೊಂದರಲ್ಲಿ ಶವವಾಗಿ ಪತ್ತೆ..
ವರುಣ ಮತ್ತು ಸಣ್ಣಯ್ಯ
ಆಯೇಷಾ ಬಾನು
|

Updated on:Mar 08, 2021 | 10:55 AM

Share

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಬಾಲಕರಿಬ್ಬರು ಬಲ್ಲಟಗಿ ಗ್ರಾಮದ ಬಳಿ ಇರುವ ಹಳ್ಳವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಣ್ಣಯ್ಯ(7), ವರುಣ(9) ಶವವಾಗಿ ಪತ್ತೆಯಾದ ಬಾಲಕರು.

ನಿನ್ನೆ ಸಂಜೆ ಬಲ್ಲಟಗಿಯಲ್ಲಿ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಸಣ್ಣಯ್ಯ ಮತ್ತು ವರುಣ ಇಬ್ಬರು ಬಾಲಕರು ಬಲ್ಲಟಗಿ ಗ್ರಾಮದ ಬಳಿಯ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಾತ್ರೆಯಲ್ಲಿ ಕಾಣೆಯಾಗಿದ್ದರು ಎಂದು ಕುಟುಂಬಸ್ಥರು ತಡರಾತ್ರಿವರೆಗೂ ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಆದ್ರೆ ಹುಡುಗರು ಮಾತ್ರ ಪತ್ತೆಯಾಗಿರಲಿಲ್ಲ. ಮೃತ ಬಾಲಕರು ಮಾನ್ವಿ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಮೊಮ್ಮಕ್ಕಳು. ಸ್ಥಳಕ್ಕೆ ಸಿರವಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ

Published On - 10:55 am, Mon, 8 March 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ