AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ. ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ […]

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 02, 2020 | 11:40 AM

Share

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ.

ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ ಮಾಡಿದ್ದಾರೆ. ಕಳೆದ ರಾತ್ರಿ ಈ ಎಡವಟ್ಟು ಮಾಡುವ ಮೂಲಕ ಅಬಕಾರಿ ಇಲಾಖೆ ಅಧಿಕಾರಿಗಳು ನಗೆಪಾಟಲಿಗೆ ಈಡಾಗಿದ್ದಾರೆ.

Published On - 11:35 am, Fri, 2 October 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?