AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ. ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ […]

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು
KUSHAL V
| Edited By: |

Updated on:Oct 02, 2020 | 11:40 AM

Share

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ.

ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ ಮಾಡಿದ್ದಾರೆ. ಕಳೆದ ರಾತ್ರಿ ಈ ಎಡವಟ್ಟು ಮಾಡುವ ಮೂಲಕ ಅಬಕಾರಿ ಇಲಾಖೆ ಅಧಿಕಾರಿಗಳು ನಗೆಪಾಟಲಿಗೆ ಈಡಾಗಿದ್ದಾರೆ.

Published On - 11:35 am, Fri, 2 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್