AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ. ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ […]

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 02, 2020 | 11:40 AM

Share

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ.

ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ ಮಾಡಿದ್ದಾರೆ. ಕಳೆದ ರಾತ್ರಿ ಈ ಎಡವಟ್ಟು ಮಾಡುವ ಮೂಲಕ ಅಬಕಾರಿ ಇಲಾಖೆ ಅಧಿಕಾರಿಗಳು ನಗೆಪಾಟಲಿಗೆ ಈಡಾಗಿದ್ದಾರೆ.

Published On - 11:35 am, Fri, 2 October 20

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ