AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ. ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ […]

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 02, 2020 | 11:40 AM

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ.

ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ ಮಾಡಿದ್ದಾರೆ. ಕಳೆದ ರಾತ್ರಿ ಈ ಎಡವಟ್ಟು ಮಾಡುವ ಮೂಲಕ ಅಬಕಾರಿ ಇಲಾಖೆ ಅಧಿಕಾರಿಗಳು ನಗೆಪಾಟಲಿಗೆ ಈಡಾಗಿದ್ದಾರೆ.

Published On - 11:35 am, Fri, 2 October 20

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?