AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ. ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ […]

ವೈನ್ ಶಾಪ್ ಬದಲಿಗೆ ಸ್ವೀಟ್ ಅಂಗಡಿ ಸೀಲ್​ ಡೌನ್! ಅಬ್ಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು
KUSHAL V
| Edited By: |

Updated on:Oct 02, 2020 | 11:40 AM

Share

ಕೋಲಾರ: ಅಬಕಾರಿ ಇಲಾಖೆ ಅಧಿಕಾರಿಗಳು ವೈನ್ ಶಾಪ್ ಬದಲಿಗೆ ಸ್ವೀಟ್ ಸ್ಟಾಲ್​ಗೆ ಬೀಗ ಮುದ್ರೆ ಹಾಕಿ ಎಡವಟ್ಟು ಮಾಡಿರುವ ಘಟನೆ‌ ಜಿಲ್ಲೆಯ KGF ಬಸ್ ನಿಲ್ದಾಣದ ಬಳಿಯಿರುವ ಲಿಟಲ್ ಫ್ಲವರ್ ವೈನ್ ಶಾಪ್​ನಲ್ಲಿ ನಡೆದಿದೆ.

ಇಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಬಾರ್ ಮತ್ತು ವೈನ್​ಶಾಪ್​ಗಳನ್ನ ಸೀಲ್ ಮಾಡುವ ವೇಳೆ KGF ಅಬಕಾರಿ ಇಲಾಖೆ ಅಧಿಕಾರಿಗಳ ಎಡವಟ್ಟು ಮಾಡಿದ್ದಾರೆ. ಲಿಟಲ್ ಫ್ಲವರ್ ವೈನ್ ಶಾಪ್​ಗೆ ಬೀಗ ಮುದ್ರೆ ಹಾಕುವ ಬದಲಿಗೆ ಪಕ್ಕದಲ್ಲಿದ್ದ ಶಮ ಸ್ವೀಟ್ ಸ್ಟಾಲ್​ನ ಸೀಲ್​ ಮಾಡಿದ್ದಾರೆ. ಕಳೆದ ರಾತ್ರಿ ಈ ಎಡವಟ್ಟು ಮಾಡುವ ಮೂಲಕ ಅಬಕಾರಿ ಇಲಾಖೆ ಅಧಿಕಾರಿಗಳು ನಗೆಪಾಟಲಿಗೆ ಈಡಾಗಿದ್ದಾರೆ.

Published On - 11:35 am, Fri, 2 October 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ