AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ಸಾಧ್ಯತೆ; ಬೆಂಬಲಿಗರಲ್ಲಿ ಭುಗಿಲೆದ್ದ ಆಕ್ರೋಶ

ಇಂದೇ ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್​ ಸದ್ಯ ಅಬಕಾರಿ ಇಲಾಖೆ ಸಚಿವರಾಗಿದ್ದಾರೆ.

ಇಂದೇ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ಸಾಧ್ಯತೆ; ಬೆಂಬಲಿಗರಲ್ಲಿ ಭುಗಿಲೆದ್ದ ಆಕ್ರೋಶ
ಹೆಚ್.ನಾಗೇಶ್ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on:Jan 12, 2021 | 7:28 PM

Share

ಬೆಂಗಳೂರು: ಇಂದೇ ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್​ ಸದ್ಯ ಅಬಕಾರಿ ಇಲಾಖೆ ಸಚಿವರಾಗಿದ್ದಾರೆ.

ಇತ್ತ, ಹೆಚ್.ನಾಗೇಶ್​ರನ್ನ ಸಂಪುಟದಿಂದ ಕೈಬಿಡುವ ವಂದತಿ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಬಳಿ ಸಚಿವರ ಬೆಂಬಲಿಗರು ಆಗಮಿಸಿದರು.

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹೆಚ್.ನಾಗೇಶ್ ಮೈತ್ರಿ ಸರ್ಕಾರದಲ್ಲಿ ಮೊದಲು ರಾಜೀನಾಮೆ ಕೊಟ್ಟಿದ್ದರು. ಸಚಿವ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಟ್ಟಿದ್ದೇ ನಾಗೇಶ್. ಉಳಿದ 17 ಶಾಸಕರ ಜೊತೆ ಕೈಜೋಡಿಸಿ ಸರ್ಕಾರ ತಂದಿದ್ದಾರೆ. 3 ವರ್ಷ ನೀವು ಸಚಿವರಾಗಿ ಇರುತ್ತೀರಾ ಎಂದು ಹೇಳಿದ್ದರು. ಈಗ ನಾಗೇಶ್​ರನ್ನ ತೆಗೆಯುವ ಮಾತುಗಳು ಕೇಳಿ ಬರುತ್ತಿವೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದರು.

ಬಲಗೈ ಸಮುದಾಯದಿಂದ ಪ್ರಮುಖ ನಾಯಕರಾಗಿದ್ದಾರೆ. ಇವರಿಂದ ಗ್ರಾ.ಪಂ. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದಿದೆ. ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಸ್ಥಾನ ಗೆದ್ದಿದೆ. ಒಂದು ವೇಳೆ ಹೆಚ್.ನಾಗೇಶ್​ರನ್ನ ಸಂಪುಟದಿಂದ ಕೈಬಿಟ್ಟರೆ, ಬಿಎಸ್​ವೈ ವಚನಭ್ರಷ್ಟ ಸಿಎಂ ಎಂದು ಪಟ್ಟ ಕಟ್ಟಬೇಕಾಗುತ್ತೆ. ಕೋಲಾರದಲ್ಲಿ ಮುಂದೆ ಬಿಜೆಪಿ ವಿರುದ್ಧ ಕೆಲಸ ಮಾಡುತ್ತೇವೆ ಎಂದು ಸಿಎಂ ನಿವಾಸದ ಬಳಿ ಹೆಚ್.ನಾಗೇಶ್ ಬೆಂಬಲಿಗರ ಎಚ್ಚರಿಕೆ ನೀಡಿದ್ದಾರೆ.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ

Published On - 6:16 pm, Tue, 12 January 21

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ