AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ಸಾಧ್ಯತೆ; ಬೆಂಬಲಿಗರಲ್ಲಿ ಭುಗಿಲೆದ್ದ ಆಕ್ರೋಶ

ಇಂದೇ ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್​ ಸದ್ಯ ಅಬಕಾರಿ ಇಲಾಖೆ ಸಚಿವರಾಗಿದ್ದಾರೆ.

ಇಂದೇ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ಸಾಧ್ಯತೆ; ಬೆಂಬಲಿಗರಲ್ಲಿ ಭುಗಿಲೆದ್ದ ಆಕ್ರೋಶ
ಹೆಚ್.ನಾಗೇಶ್ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on:Jan 12, 2021 | 7:28 PM

Share

ಬೆಂಗಳೂರು: ಇಂದೇ ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್​ ಸದ್ಯ ಅಬಕಾರಿ ಇಲಾಖೆ ಸಚಿವರಾಗಿದ್ದಾರೆ.

ಇತ್ತ, ಹೆಚ್.ನಾಗೇಶ್​ರನ್ನ ಸಂಪುಟದಿಂದ ಕೈಬಿಡುವ ವಂದತಿ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಬಳಿ ಸಚಿವರ ಬೆಂಬಲಿಗರು ಆಗಮಿಸಿದರು.

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹೆಚ್.ನಾಗೇಶ್ ಮೈತ್ರಿ ಸರ್ಕಾರದಲ್ಲಿ ಮೊದಲು ರಾಜೀನಾಮೆ ಕೊಟ್ಟಿದ್ದರು. ಸಚಿವ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಟ್ಟಿದ್ದೇ ನಾಗೇಶ್. ಉಳಿದ 17 ಶಾಸಕರ ಜೊತೆ ಕೈಜೋಡಿಸಿ ಸರ್ಕಾರ ತಂದಿದ್ದಾರೆ. 3 ವರ್ಷ ನೀವು ಸಚಿವರಾಗಿ ಇರುತ್ತೀರಾ ಎಂದು ಹೇಳಿದ್ದರು. ಈಗ ನಾಗೇಶ್​ರನ್ನ ತೆಗೆಯುವ ಮಾತುಗಳು ಕೇಳಿ ಬರುತ್ತಿವೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದರು.

ಬಲಗೈ ಸಮುದಾಯದಿಂದ ಪ್ರಮುಖ ನಾಯಕರಾಗಿದ್ದಾರೆ. ಇವರಿಂದ ಗ್ರಾ.ಪಂ. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದಿದೆ. ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಸ್ಥಾನ ಗೆದ್ದಿದೆ. ಒಂದು ವೇಳೆ ಹೆಚ್.ನಾಗೇಶ್​ರನ್ನ ಸಂಪುಟದಿಂದ ಕೈಬಿಟ್ಟರೆ, ಬಿಎಸ್​ವೈ ವಚನಭ್ರಷ್ಟ ಸಿಎಂ ಎಂದು ಪಟ್ಟ ಕಟ್ಟಬೇಕಾಗುತ್ತೆ. ಕೋಲಾರದಲ್ಲಿ ಮುಂದೆ ಬಿಜೆಪಿ ವಿರುದ್ಧ ಕೆಲಸ ಮಾಡುತ್ತೇವೆ ಎಂದು ಸಿಎಂ ನಿವಾಸದ ಬಳಿ ಹೆಚ್.ನಾಗೇಶ್ ಬೆಂಬಲಿಗರ ಎಚ್ಚರಿಕೆ ನೀಡಿದ್ದಾರೆ.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ

Published On - 6:16 pm, Tue, 12 January 21

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ