AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ಸಾಧ್ಯತೆ; ಬೆಂಬಲಿಗರಲ್ಲಿ ಭುಗಿಲೆದ್ದ ಆಕ್ರೋಶ

ಇಂದೇ ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್​ ಸದ್ಯ ಅಬಕಾರಿ ಇಲಾಖೆ ಸಚಿವರಾಗಿದ್ದಾರೆ.

ಇಂದೇ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ಸಾಧ್ಯತೆ; ಬೆಂಬಲಿಗರಲ್ಲಿ ಭುಗಿಲೆದ್ದ ಆಕ್ರೋಶ
ಹೆಚ್.ನಾಗೇಶ್ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on:Jan 12, 2021 | 7:28 PM

Share

ಬೆಂಗಳೂರು: ಇಂದೇ ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ ಪಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್​ ಸದ್ಯ ಅಬಕಾರಿ ಇಲಾಖೆ ಸಚಿವರಾಗಿದ್ದಾರೆ.

ಇತ್ತ, ಹೆಚ್.ನಾಗೇಶ್​ರನ್ನ ಸಂಪುಟದಿಂದ ಕೈಬಿಡುವ ವಂದತಿ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಬಳಿ ಸಚಿವರ ಬೆಂಬಲಿಗರು ಆಗಮಿಸಿದರು.

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹೆಚ್.ನಾಗೇಶ್ ಮೈತ್ರಿ ಸರ್ಕಾರದಲ್ಲಿ ಮೊದಲು ರಾಜೀನಾಮೆ ಕೊಟ್ಟಿದ್ದರು. ಸಚಿವ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಟ್ಟಿದ್ದೇ ನಾಗೇಶ್. ಉಳಿದ 17 ಶಾಸಕರ ಜೊತೆ ಕೈಜೋಡಿಸಿ ಸರ್ಕಾರ ತಂದಿದ್ದಾರೆ. 3 ವರ್ಷ ನೀವು ಸಚಿವರಾಗಿ ಇರುತ್ತೀರಾ ಎಂದು ಹೇಳಿದ್ದರು. ಈಗ ನಾಗೇಶ್​ರನ್ನ ತೆಗೆಯುವ ಮಾತುಗಳು ಕೇಳಿ ಬರುತ್ತಿವೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದರು.

ಬಲಗೈ ಸಮುದಾಯದಿಂದ ಪ್ರಮುಖ ನಾಯಕರಾಗಿದ್ದಾರೆ. ಇವರಿಂದ ಗ್ರಾ.ಪಂ. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದಿದೆ. ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಸ್ಥಾನ ಗೆದ್ದಿದೆ. ಒಂದು ವೇಳೆ ಹೆಚ್.ನಾಗೇಶ್​ರನ್ನ ಸಂಪುಟದಿಂದ ಕೈಬಿಟ್ಟರೆ, ಬಿಎಸ್​ವೈ ವಚನಭ್ರಷ್ಟ ಸಿಎಂ ಎಂದು ಪಟ್ಟ ಕಟ್ಟಬೇಕಾಗುತ್ತೆ. ಕೋಲಾರದಲ್ಲಿ ಮುಂದೆ ಬಿಜೆಪಿ ವಿರುದ್ಧ ಕೆಲಸ ಮಾಡುತ್ತೇವೆ ಎಂದು ಸಿಎಂ ನಿವಾಸದ ಬಳಿ ಹೆಚ್.ನಾಗೇಶ್ ಬೆಂಬಲಿಗರ ಎಚ್ಚರಿಕೆ ನೀಡಿದ್ದಾರೆ.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ

Published On - 6:16 pm, Tue, 12 January 21

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!