AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆಗೆ ಸ್ಫೋಟ ಬಳಕೆ ನಿಯಂತ್ರಣ ಹೇರುವಲ್ಲಿ ನಿರ್ಲಕ್ಷ್ಯ.. ರಾಜ್ಯದ ಹಲವೆಡೆ ಅನುಮತಿ ಇಲ್ದೆ ಸ್ಫೋಟಕ ಬಳಕೆ

ರಾಜ್ಯಾದ್ಯಂತ 209 ಜನ ಗುತ್ತಿಗೆದಾರರಿಂದ ಅನುಮತಿ ಇಲ್ಲದೆ ಸ್ಫೋಟಕಗಳ ಬಳಕೆ ಮಾಡಲಾಗುತ್ತಿದೆ. 21,27,257 ಕಿಲೋ ಗ್ರಾಂನಷ್ಟು ಸ್ಫೋಟಕ ಬಳಸಿದ್ದು ಬಯಲಾಗಿದೆ. ಇಷ್ಟೊಂದ ಪ್ರಮಾಣದ ಸ್ಫೋಟಕಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಬಳಕೆ ಮಾಡಲಾಗಿದೆಯಂತೆ. ಕಳೆದ 2020ನೇ ಸಾಲಿನಲ್ಲೇ ಈ ಬಗ್ಗೆ ಸಿಎಜಿ ಸರ್ಕಾರಕ್ಕೆ ಎಚ್ಚರಿಸಿತ್ತು.

ಗಣಿಗಾರಿಕೆಗೆ ಸ್ಫೋಟ ಬಳಕೆ ನಿಯಂತ್ರಣ ಹೇರುವಲ್ಲಿ ನಿರ್ಲಕ್ಷ್ಯ.. ರಾಜ್ಯದ ಹಲವೆಡೆ ಅನುಮತಿ ಇಲ್ದೆ ಸ್ಫೋಟಕ ಬಳಕೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jan 24, 2021 | 8:38 AM

Share

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲ್ಲು ಗಣಿಗಾರಿಕೆಗೆ ಅಕ್ರಮವಾಗಿ ಸ್ಫೋಟಕ ಸಾಮಾಗ್ರಿಗಳ ಬಳಕೆ ಮಾಡಲಾಗುತ್ತಿದೆಯಂತೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ಸ್ಫೋಟಕ ಬಳಸುತ್ತಿದ್ದಾರೆ ಎಂಬ ಸಂಗತಿ ಬಯಲಾಗಿದೆ. ಗಣಿ ಇಲಾಖೆ ಮತ್ತು ಡಿಸಿ ಕಚೇರಿ ನಡುವೆ ಸಮನ್ವಯತೆ ಕೊರತೆ ಇದೆಯಾ ಎಂಬ ಪ್ರಶ್ನೆ ಎದ್ದಿದೆ.

ರಾಜ್ಯಾದ್ಯಂತ 209 ಜನ ಗುತ್ತಿಗೆದಾರರಿಂದ ಅನುಮತಿ ಇಲ್ಲದೆ ಸ್ಫೋಟಕಗಳ ಬಳಕೆ ಮಾಡಲಾಗುತ್ತಿದೆ. 21,27,257 ಕಿಲೋ ಗ್ರಾಂನಷ್ಟು ಸ್ಫೋಟಕ ಬಳಸಿದ್ದು ಬಯಲಾಗಿದೆ. ಇಷ್ಟೊಂದ ಪ್ರಮಾಣದ ಸ್ಫೋಟಕಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಬಳಕೆ ಮಾಡಲಾಗಿದೆಯಂತೆ. ಕಳೆದ 2020ನೇ ಸಾಲಿನಲ್ಲೇ ಈ ಬಗ್ಗೆ ಸಿಎಜಿ ಸರ್ಕಾರಕ್ಕೆ ಎಚ್ಚರಿಸಿತ್ತು.

‘ಸಿಎಜಿ’ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಸತ್ಯ ಬಯಲಾಗಿತ್ತು. ಆದ್ರೆ ಎಚ್ಚೆತ್ತುಕೊಳ್ಳದ ಸರ್ಕಾರ ಅಕ್ರಮ ಸ್ಫೋಟಕ ನಿಯಂತ್ರಣಕ್ಕೆ ಕಡಿವಾಣ ಹಾಕುವಲ್ಲಿ ನಿರ್ಲಕ್ಷ್ಯವಹಿಸಿದೆ. ಸರ್ಕಾರ ಎಚ್ಚೆತ್ತುಕೊಂಡಿದ್ರೆ ಶಿವಮೊಗ್ಗ ಸ್ಫೋಟವನ್ನು ತಪ್ಪಿಸಬಹುದಾಗಿತ್ತು. ಇಂದಿಗೂ ರಾಜ್ಯಾದ್ಯಂತ ಹಲವೆಡೆ ಅನುಮತಿ ಪಡೆಯದೇ ಕಲ್ಲು ಗಣಿಗಾರಿಕೆಗೆ ಸ್ಫೋಟಕ ಸಾಮಾಗ್ರಿಗಳನ್ನು ಬಳಸಲಾಗ್ತಿದೆ. ಈಗಲಾದ್ರು ಸರ್ಕಾರ ನಿದ್ದೆಯಿಂದ ಏಳದಿದ್ದರೆ ಇದೇ ರೀತಿ ಅವಘಡಗಳು ಮರುಕಳಿಸಬಹುದು.

Shivamogga Blast ಶಿವಮೊಗ್ಗದ ಹುಣಸೋಡಿಯಲ್ಲಿನ ವಿಸ್ಫೋಟಕ್ಕೆ ಇದು ಕಾರಣವಾಗಿರಬಹುದಾ?

ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು