ರಾಮನಗರ: ಕಾವೇರಿ‌ ನದಿ‌ ಪಕ್ಕದಲ್ಲಿ ಸ್ಫೋಟಕ ಮಾದರಿ ವಸ್ತುಗಳು ಪತ್ತೆ!

ರಾಮನಗರ: ಕನಕಪುರ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಕಾವೇರಿ‌ ನದಿಯ‌ ಪಕ್ಕದಲ್ಲಿ ಸ್ಫೋಟಕ ಮಾದರಿಯ ವಸ್ತುಗಳು ಪತ್ತೆಯಾಗಿವೆ. ಆತಂಕಗೊಂಡ ಗ್ರಾಮದ ಕೆಲವರು ನಾಲ್ಕು ಸ್ಫೋಟಕಗಳನ್ನ ಬೆಂಕಿ ಹಾಕಿ ಸ್ಫೋಟಿಸಿದ್ದಾರೆ. ಸದ್ಯ ಒಂದು ಸಜೀವ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ಯಾಡ್ ಹಾಗೂ ಎಫ್​ಎಸ್​ಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಸಾತನೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಮನಗರ: ಕಾವೇರಿ‌ ನದಿ‌ ಪಕ್ಕದಲ್ಲಿ ಸ್ಫೋಟಕ ಮಾದರಿ ವಸ್ತುಗಳು ಪತ್ತೆ!
ಸಾಧು ಶ್ರೀನಾಥ್​

Updated on: May 11, 2020 | 4:33 PM

ರಾಮನಗರ: ಕನಕಪುರ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಕಾವೇರಿ‌ ನದಿಯ‌ ಪಕ್ಕದಲ್ಲಿ ಸ್ಫೋಟಕ ಮಾದರಿಯ ವಸ್ತುಗಳು ಪತ್ತೆಯಾಗಿವೆ. ಆತಂಕಗೊಂಡ ಗ್ರಾಮದ ಕೆಲವರು ನಾಲ್ಕು ಸ್ಫೋಟಕಗಳನ್ನ ಬೆಂಕಿ ಹಾಕಿ ಸ್ಫೋಟಿಸಿದ್ದಾರೆ.

ಸದ್ಯ ಒಂದು ಸಜೀವ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ಯಾಡ್ ಹಾಗೂ ಎಫ್​ಎಸ್​ಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಸಾತನೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 4:32 pm, Mon, 11 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us