AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ […]

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!
Guru
| Edited By: |

Updated on: Aug 14, 2020 | 2:26 PM

Share

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ಜಯಚಂದ್ರರ ಈ ನಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ಸರ್ಕಾರ ನಮ್ಮದು. ಶಿರಾಗೆ ನೀರು‌ ಬಿಟ್ಟವರು ನಾವು. ಮಾಜಿ ಸಚಿವರು ಬಂದು ಬಾಗಿನ ಅರ್ಪಿಸ್ತಾರೆ ಅಂದರೆ ಏನರ್ಥ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಆದರೆ ಮುಂಬರುವ ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಮಾವತಿ‌ ನೀರಿನ ರಾಜಕೀಯ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿದೆ. ಉಪಚುನಾವಣೆಯಲ್ಲಿ ಅನುಕೂಲ ಆಗlಎಂದು ಎಲ್ಲಾ ತಾಲೂಕಿಗಿಂತ ಮೊದಲೇ ಶಿರಾಗೆ ಬಿಜೆಪಿ ಸರ್ಕಾರ ನೀರು‌ ಹರಿಸಿದೆ. ಆದ್ರೆ ಅದರ ಕ್ರೆಡಿಟ್ ತೆಗೆದುಕೊಳ್ಳಲು ಮಾಜಿ‌ ಸಚಿವ ಜಯಚಂದ್ರ ಹಾಗೂ ಮಾಧುಸ್ವಾಮಿ ನಡುವೆ ಈಗ ವಾರ್‌ ಶುರುವಾಗಿದೆ!

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ